AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋರೆಕಾಯಿ ವಿಶೇಷ ಮಹಾತ್ಮೆ! ಭಕ್ತರಿಗೆ ವಂಚನೆ: ಗ್ಯಾಂಗ್​ ಅರೆಸ್ಟ್

ಹೈದರಾಬಾದ್​: ಈ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಭಕ್ತರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದುರುಳರ ತಂಡವನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರದ ಪ್ರಸಿದ್ಧ ಶ್ರೀಶೈಲ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರೇ ಈ ಗ್ಯಾಂಗ್​ನ ಟಾರ್ಗೆಟ್​. ತಾವು ಮಾರುತ್ತಿದ್ದ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಜನರನ್ನು ನಂಬಿಸುತ್ತಿದ್ದ ಖದೀಮರು ಅವುಗಳನ್ನು ಲಕ್ಷಾಂತರ ರೂಪಾಯಿಗೆ ಭಕ್ತರಿಗೆ ಮಾರುತ್ತಿದ್ದರು ಎಂದು ಹೇಳಲಾಗಿದೆ. ಅಂದ ಹಾಗೆ, ಈ ಗ್ಯಾಂಗ್​ ದೇಗುಲದ ಬಳಿಯಿದ್ದ ಆಶ್ರಮದಲ್ಲಿ ಕೆಲಸ […]

ಸೋರೆಕಾಯಿ ವಿಶೇಷ ಮಹಾತ್ಮೆ! ಭಕ್ತರಿಗೆ ವಂಚನೆ: ಗ್ಯಾಂಗ್​ ಅರೆಸ್ಟ್
KUSHAL V
| Edited By: ಸಾಧು ಶ್ರೀನಾಥ್​|

Updated on: Oct 12, 2020 | 5:26 PM

Share

ಹೈದರಾಬಾದ್​: ಈ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಭಕ್ತರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದುರುಳರ ತಂಡವನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರದ ಪ್ರಸಿದ್ಧ ಶ್ರೀಶೈಲ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರೇ ಈ ಗ್ಯಾಂಗ್​ನ ಟಾರ್ಗೆಟ್​. ತಾವು ಮಾರುತ್ತಿದ್ದ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಜನರನ್ನು ನಂಬಿಸುತ್ತಿದ್ದ ಖದೀಮರು ಅವುಗಳನ್ನು ಲಕ್ಷಾಂತರ ರೂಪಾಯಿಗೆ ಭಕ್ತರಿಗೆ ಮಾರುತ್ತಿದ್ದರು ಎಂದು ಹೇಳಲಾಗಿದೆ. ಅಂದ ಹಾಗೆ, ಈ ಗ್ಯಾಂಗ್​ ದೇಗುಲದ ಬಳಿಯಿದ್ದ ಆಶ್ರಮದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ಇವರಿಂದ ವಂಚನೆಗೆ ಒಳಗಾದವರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಕ್ತರು ನೀಡಿದ್ದ ದೂರಿನನ್ವಯ ಪೊಲೀಸರು ಈ ಖತರ್​ನಾಕ್​ ಗ್ಯಾಂಗ್​ನ ಸೆರೆಹಿಡಿದಿದ್ದಾರೆ.

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?