AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋರೆಕಾಯಿ ವಿಶೇಷ ಮಹಾತ್ಮೆ! ಭಕ್ತರಿಗೆ ವಂಚನೆ: ಗ್ಯಾಂಗ್​ ಅರೆಸ್ಟ್

ಹೈದರಾಬಾದ್​: ಈ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಭಕ್ತರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದುರುಳರ ತಂಡವನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರದ ಪ್ರಸಿದ್ಧ ಶ್ರೀಶೈಲ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರೇ ಈ ಗ್ಯಾಂಗ್​ನ ಟಾರ್ಗೆಟ್​. ತಾವು ಮಾರುತ್ತಿದ್ದ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಜನರನ್ನು ನಂಬಿಸುತ್ತಿದ್ದ ಖದೀಮರು ಅವುಗಳನ್ನು ಲಕ್ಷಾಂತರ ರೂಪಾಯಿಗೆ ಭಕ್ತರಿಗೆ ಮಾರುತ್ತಿದ್ದರು ಎಂದು ಹೇಳಲಾಗಿದೆ. ಅಂದ ಹಾಗೆ, ಈ ಗ್ಯಾಂಗ್​ ದೇಗುಲದ ಬಳಿಯಿದ್ದ ಆಶ್ರಮದಲ್ಲಿ ಕೆಲಸ […]

ಸೋರೆಕಾಯಿ ವಿಶೇಷ ಮಹಾತ್ಮೆ! ಭಕ್ತರಿಗೆ ವಂಚನೆ: ಗ್ಯಾಂಗ್​ ಅರೆಸ್ಟ್
KUSHAL V
| Edited By: ಸಾಧು ಶ್ರೀನಾಥ್​|

Updated on: Oct 12, 2020 | 5:26 PM

Share

ಹೈದರಾಬಾದ್​: ಈ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಭಕ್ತರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದುರುಳರ ತಂಡವನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರದ ಪ್ರಸಿದ್ಧ ಶ್ರೀಶೈಲ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರೇ ಈ ಗ್ಯಾಂಗ್​ನ ಟಾರ್ಗೆಟ್​. ತಾವು ಮಾರುತ್ತಿದ್ದ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಜನರನ್ನು ನಂಬಿಸುತ್ತಿದ್ದ ಖದೀಮರು ಅವುಗಳನ್ನು ಲಕ್ಷಾಂತರ ರೂಪಾಯಿಗೆ ಭಕ್ತರಿಗೆ ಮಾರುತ್ತಿದ್ದರು ಎಂದು ಹೇಳಲಾಗಿದೆ. ಅಂದ ಹಾಗೆ, ಈ ಗ್ಯಾಂಗ್​ ದೇಗುಲದ ಬಳಿಯಿದ್ದ ಆಶ್ರಮದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ಇವರಿಂದ ವಂಚನೆಗೆ ಒಳಗಾದವರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಕ್ತರು ನೀಡಿದ್ದ ದೂರಿನನ್ವಯ ಪೊಲೀಸರು ಈ ಖತರ್​ನಾಕ್​ ಗ್ಯಾಂಗ್​ನ ಸೆರೆಹಿಡಿದಿದ್ದಾರೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ