AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋರೆಕಾಯಿ ವಿಶೇಷ ಮಹಾತ್ಮೆ! ಭಕ್ತರಿಗೆ ವಂಚನೆ: ಗ್ಯಾಂಗ್​ ಅರೆಸ್ಟ್

ಹೈದರಾಬಾದ್​: ಈ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಭಕ್ತರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದುರುಳರ ತಂಡವನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರದ ಪ್ರಸಿದ್ಧ ಶ್ರೀಶೈಲ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರೇ ಈ ಗ್ಯಾಂಗ್​ನ ಟಾರ್ಗೆಟ್​. ತಾವು ಮಾರುತ್ತಿದ್ದ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಜನರನ್ನು ನಂಬಿಸುತ್ತಿದ್ದ ಖದೀಮರು ಅವುಗಳನ್ನು ಲಕ್ಷಾಂತರ ರೂಪಾಯಿಗೆ ಭಕ್ತರಿಗೆ ಮಾರುತ್ತಿದ್ದರು ಎಂದು ಹೇಳಲಾಗಿದೆ. ಅಂದ ಹಾಗೆ, ಈ ಗ್ಯಾಂಗ್​ ದೇಗುಲದ ಬಳಿಯಿದ್ದ ಆಶ್ರಮದಲ್ಲಿ ಕೆಲಸ […]

ಸೋರೆಕಾಯಿ ವಿಶೇಷ ಮಹಾತ್ಮೆ! ಭಕ್ತರಿಗೆ ವಂಚನೆ: ಗ್ಯಾಂಗ್​ ಅರೆಸ್ಟ್
KUSHAL V
| Edited By: |

Updated on: Oct 12, 2020 | 5:26 PM

Share

ಹೈದರಾಬಾದ್​: ಈ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಭಕ್ತರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದುರುಳರ ತಂಡವನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರದ ಪ್ರಸಿದ್ಧ ಶ್ರೀಶೈಲ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರೇ ಈ ಗ್ಯಾಂಗ್​ನ ಟಾರ್ಗೆಟ್​. ತಾವು ಮಾರುತ್ತಿದ್ದ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಜನರನ್ನು ನಂಬಿಸುತ್ತಿದ್ದ ಖದೀಮರು ಅವುಗಳನ್ನು ಲಕ್ಷಾಂತರ ರೂಪಾಯಿಗೆ ಭಕ್ತರಿಗೆ ಮಾರುತ್ತಿದ್ದರು ಎಂದು ಹೇಳಲಾಗಿದೆ. ಅಂದ ಹಾಗೆ, ಈ ಗ್ಯಾಂಗ್​ ದೇಗುಲದ ಬಳಿಯಿದ್ದ ಆಶ್ರಮದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ಇವರಿಂದ ವಂಚನೆಗೆ ಒಳಗಾದವರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಕ್ತರು ನೀಡಿದ್ದ ದೂರಿನನ್ವಯ ಪೊಲೀಸರು ಈ ಖತರ್​ನಾಕ್​ ಗ್ಯಾಂಗ್​ನ ಸೆರೆಹಿಡಿದಿದ್ದಾರೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ