AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮತ್ತೊಂದು ಶಾಕ್​, Apple iPhone ತಯಾರಿಕೆ ಭಾರತಕ್ಕೆ ಶಿಫ್ಟ್!

ದೆಹಲಿ: ಚೀನಾ ಮೂಲದ ಕೊರೊನಾ ವೈರಸ್​ನಿಂದ ಕಂಗಾಲಾಗಿರುವ ಇಡೀ ವಿಶ್ವ ಇದೀಗ ಕಮ್ಯೂನಿಸ್ಟ್​ ರಾಷ್ಟ್ರದ ವಿರುದ್ಧ ಪರೋಕ್ಷವಾಗಿ ಆರ್ಥಿಕ ಸಮರಕ್ಕೆ ಇಳಿದಿದೆ. ಅದರ ಒಂದು ಅಂಶವಾಗಿ ಚೀನಾದಲ್ಲಿ ಸ್ಥಾಪಿಸಲಾಗಿದ್ದ ಹಲವಾರು ಪ್ರತಿಷ್ಠಿತ MNC ಕಂಪನಿಗಳ ಕಾರ್ಖಾನೆಗಳು ಇದೀಗ ಅಲ್ಲಿಂದ ಹೊರನಡೆಯುತ್ತಿವೆ. ಇದೇ ವೇಳೆಯಲ್ಲಿ ಹೂಡಿಕೆಯ ಉತ್ತಮ ತಾಣವಾಗಿ ಮಾರ್ಪಾಡಾಗಿರುವ ಭಾರತದತ್ತ ಎಲ್ಲರೂ ಮುಖ ಮಾಡುತ್ತಿದ್ದಾರೆ. ಮೊಬೈಲ್​ ತಯಾರಕರಿಗೆ ಕೇಂದ್ರ ಸರ್ಕಾರವು 41 ಸಾವಿರ ಕೋಟಿ ಪ್ರೋತ್ಸಾಹ ಧನ ನೀಡಲು ಮುಂದಾಗಿರುವ ಬೆನ್ನಲ್ಲೇ ಹಲವಾರು ಮೊಬೈಲ್​ ತಯಾರಕರು ದೇಶಕ್ಕೆ […]

ಚೀನಾಕ್ಕೆ ಮತ್ತೊಂದು ಶಾಕ್​, Apple iPhone ತಯಾರಿಕೆ ಭಾರತಕ್ಕೆ ಶಿಫ್ಟ್!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 04, 2020 | 11:21 AM

Share

ದೆಹಲಿ: ಚೀನಾ ಮೂಲದ ಕೊರೊನಾ ವೈರಸ್​ನಿಂದ ಕಂಗಾಲಾಗಿರುವ ಇಡೀ ವಿಶ್ವ ಇದೀಗ ಕಮ್ಯೂನಿಸ್ಟ್​ ರಾಷ್ಟ್ರದ ವಿರುದ್ಧ ಪರೋಕ್ಷವಾಗಿ ಆರ್ಥಿಕ ಸಮರಕ್ಕೆ ಇಳಿದಿದೆ. ಅದರ ಒಂದು ಅಂಶವಾಗಿ ಚೀನಾದಲ್ಲಿ ಸ್ಥಾಪಿಸಲಾಗಿದ್ದ ಹಲವಾರು ಪ್ರತಿಷ್ಠಿತ MNC ಕಂಪನಿಗಳ ಕಾರ್ಖಾನೆಗಳು ಇದೀಗ ಅಲ್ಲಿಂದ ಹೊರನಡೆಯುತ್ತಿವೆ.

ಇದೇ ವೇಳೆಯಲ್ಲಿ ಹೂಡಿಕೆಯ ಉತ್ತಮ ತಾಣವಾಗಿ ಮಾರ್ಪಾಡಾಗಿರುವ ಭಾರತದತ್ತ ಎಲ್ಲರೂ ಮುಖ ಮಾಡುತ್ತಿದ್ದಾರೆ. ಮೊಬೈಲ್​ ತಯಾರಕರಿಗೆ ಕೇಂದ್ರ ಸರ್ಕಾರವು 41 ಸಾವಿರ ಕೋಟಿ ಪ್ರೋತ್ಸಾಹ ಧನ ನೀಡಲು ಮುಂದಾಗಿರುವ ಬೆನ್ನಲ್ಲೇ ಹಲವಾರು ಮೊಬೈಲ್​ ತಯಾರಕರು ದೇಶಕ್ಕೆ ಬರಲು ಆಸಕ್ತಿ ತೋರಿಸಿದ್ದಾರೆ.

ಇದೀಗ ಅಮೆರಿಕಾದ ಪ್ರತಿಷ್ಠಿತ iPhone ತಯಾರಕ ಌಪಲ್​ ಕಂಪನಿಯ ಗುತ್ತಿಗೆದಾರನೊಬ್ಬ ಸಹ ಭಾರತದತ್ತ ಬರಲಿದ್ದಾನೆ. ಹೌದು, ಌಪಲ್​ ಕಂಪನಿಯ iPhone ನಿರ್ಮಿಸುವ ಈ ಗುತ್ತಿಗೆದಾರ ತನ್ನ ಆರೂ ಉತ್ಪಾದನಾ ಶ್ರೇಣಿ ಅಥವಾ ಪ್ರೊಡಕ್ಷನ್​ ಲೈನ್​ಗಳನ್ನ ಭಾರತಕ್ಕೆ ವರ್ಗಾಯಿಸಲಿದ್ದಾನೆ.

ಸರಿಸುಮಾರು 5 ಬಿಲಿಯನ್​ ಡಾಲರ್​ ಬೆಲೆಬಾಳುವ ಈ ಆರು ಪ್ರೊಡಕ್ಷನ್​ ಲೈನ್​ಗಳು ಈಗಾಗಲೇ ಭಾರತಕ್ಕೆ ಬಂದು ತಲುಪಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದರಿಂದ ಭಾರತದಲ್ಲಿ ಸುಮಾರು 50 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ತಿಳಿದುಬಂದಿದೆ.

Published On - 10:55 am, Tue, 4 August 20

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್