AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮತ್ತೊಂದು ಶಾಕ್​, Apple iPhone ತಯಾರಿಕೆ ಭಾರತಕ್ಕೆ ಶಿಫ್ಟ್!

ದೆಹಲಿ: ಚೀನಾ ಮೂಲದ ಕೊರೊನಾ ವೈರಸ್​ನಿಂದ ಕಂಗಾಲಾಗಿರುವ ಇಡೀ ವಿಶ್ವ ಇದೀಗ ಕಮ್ಯೂನಿಸ್ಟ್​ ರಾಷ್ಟ್ರದ ವಿರುದ್ಧ ಪರೋಕ್ಷವಾಗಿ ಆರ್ಥಿಕ ಸಮರಕ್ಕೆ ಇಳಿದಿದೆ. ಅದರ ಒಂದು ಅಂಶವಾಗಿ ಚೀನಾದಲ್ಲಿ ಸ್ಥಾಪಿಸಲಾಗಿದ್ದ ಹಲವಾರು ಪ್ರತಿಷ್ಠಿತ MNC ಕಂಪನಿಗಳ ಕಾರ್ಖಾನೆಗಳು ಇದೀಗ ಅಲ್ಲಿಂದ ಹೊರನಡೆಯುತ್ತಿವೆ. ಇದೇ ವೇಳೆಯಲ್ಲಿ ಹೂಡಿಕೆಯ ಉತ್ತಮ ತಾಣವಾಗಿ ಮಾರ್ಪಾಡಾಗಿರುವ ಭಾರತದತ್ತ ಎಲ್ಲರೂ ಮುಖ ಮಾಡುತ್ತಿದ್ದಾರೆ. ಮೊಬೈಲ್​ ತಯಾರಕರಿಗೆ ಕೇಂದ್ರ ಸರ್ಕಾರವು 41 ಸಾವಿರ ಕೋಟಿ ಪ್ರೋತ್ಸಾಹ ಧನ ನೀಡಲು ಮುಂದಾಗಿರುವ ಬೆನ್ನಲ್ಲೇ ಹಲವಾರು ಮೊಬೈಲ್​ ತಯಾರಕರು ದೇಶಕ್ಕೆ […]

ಚೀನಾಕ್ಕೆ ಮತ್ತೊಂದು ಶಾಕ್​, Apple iPhone ತಯಾರಿಕೆ ಭಾರತಕ್ಕೆ ಶಿಫ್ಟ್!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 04, 2020 | 11:21 AM

Share

ದೆಹಲಿ: ಚೀನಾ ಮೂಲದ ಕೊರೊನಾ ವೈರಸ್​ನಿಂದ ಕಂಗಾಲಾಗಿರುವ ಇಡೀ ವಿಶ್ವ ಇದೀಗ ಕಮ್ಯೂನಿಸ್ಟ್​ ರಾಷ್ಟ್ರದ ವಿರುದ್ಧ ಪರೋಕ್ಷವಾಗಿ ಆರ್ಥಿಕ ಸಮರಕ್ಕೆ ಇಳಿದಿದೆ. ಅದರ ಒಂದು ಅಂಶವಾಗಿ ಚೀನಾದಲ್ಲಿ ಸ್ಥಾಪಿಸಲಾಗಿದ್ದ ಹಲವಾರು ಪ್ರತಿಷ್ಠಿತ MNC ಕಂಪನಿಗಳ ಕಾರ್ಖಾನೆಗಳು ಇದೀಗ ಅಲ್ಲಿಂದ ಹೊರನಡೆಯುತ್ತಿವೆ.

ಇದೇ ವೇಳೆಯಲ್ಲಿ ಹೂಡಿಕೆಯ ಉತ್ತಮ ತಾಣವಾಗಿ ಮಾರ್ಪಾಡಾಗಿರುವ ಭಾರತದತ್ತ ಎಲ್ಲರೂ ಮುಖ ಮಾಡುತ್ತಿದ್ದಾರೆ. ಮೊಬೈಲ್​ ತಯಾರಕರಿಗೆ ಕೇಂದ್ರ ಸರ್ಕಾರವು 41 ಸಾವಿರ ಕೋಟಿ ಪ್ರೋತ್ಸಾಹ ಧನ ನೀಡಲು ಮುಂದಾಗಿರುವ ಬೆನ್ನಲ್ಲೇ ಹಲವಾರು ಮೊಬೈಲ್​ ತಯಾರಕರು ದೇಶಕ್ಕೆ ಬರಲು ಆಸಕ್ತಿ ತೋರಿಸಿದ್ದಾರೆ.

ಇದೀಗ ಅಮೆರಿಕಾದ ಪ್ರತಿಷ್ಠಿತ iPhone ತಯಾರಕ ಌಪಲ್​ ಕಂಪನಿಯ ಗುತ್ತಿಗೆದಾರನೊಬ್ಬ ಸಹ ಭಾರತದತ್ತ ಬರಲಿದ್ದಾನೆ. ಹೌದು, ಌಪಲ್​ ಕಂಪನಿಯ iPhone ನಿರ್ಮಿಸುವ ಈ ಗುತ್ತಿಗೆದಾರ ತನ್ನ ಆರೂ ಉತ್ಪಾದನಾ ಶ್ರೇಣಿ ಅಥವಾ ಪ್ರೊಡಕ್ಷನ್​ ಲೈನ್​ಗಳನ್ನ ಭಾರತಕ್ಕೆ ವರ್ಗಾಯಿಸಲಿದ್ದಾನೆ.

ಸರಿಸುಮಾರು 5 ಬಿಲಿಯನ್​ ಡಾಲರ್​ ಬೆಲೆಬಾಳುವ ಈ ಆರು ಪ್ರೊಡಕ್ಷನ್​ ಲೈನ್​ಗಳು ಈಗಾಗಲೇ ಭಾರತಕ್ಕೆ ಬಂದು ತಲುಪಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದರಿಂದ ಭಾರತದಲ್ಲಿ ಸುಮಾರು 50 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ತಿಳಿದುಬಂದಿದೆ.

Published On - 10:55 am, Tue, 4 August 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ