AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮತ್ತೊಂದು ಶಾಕ್​, Apple iPhone ತಯಾರಿಕೆ ಭಾರತಕ್ಕೆ ಶಿಫ್ಟ್!

ದೆಹಲಿ: ಚೀನಾ ಮೂಲದ ಕೊರೊನಾ ವೈರಸ್​ನಿಂದ ಕಂಗಾಲಾಗಿರುವ ಇಡೀ ವಿಶ್ವ ಇದೀಗ ಕಮ್ಯೂನಿಸ್ಟ್​ ರಾಷ್ಟ್ರದ ವಿರುದ್ಧ ಪರೋಕ್ಷವಾಗಿ ಆರ್ಥಿಕ ಸಮರಕ್ಕೆ ಇಳಿದಿದೆ. ಅದರ ಒಂದು ಅಂಶವಾಗಿ ಚೀನಾದಲ್ಲಿ ಸ್ಥಾಪಿಸಲಾಗಿದ್ದ ಹಲವಾರು ಪ್ರತಿಷ್ಠಿತ MNC ಕಂಪನಿಗಳ ಕಾರ್ಖಾನೆಗಳು ಇದೀಗ ಅಲ್ಲಿಂದ ಹೊರನಡೆಯುತ್ತಿವೆ. ಇದೇ ವೇಳೆಯಲ್ಲಿ ಹೂಡಿಕೆಯ ಉತ್ತಮ ತಾಣವಾಗಿ ಮಾರ್ಪಾಡಾಗಿರುವ ಭಾರತದತ್ತ ಎಲ್ಲರೂ ಮುಖ ಮಾಡುತ್ತಿದ್ದಾರೆ. ಮೊಬೈಲ್​ ತಯಾರಕರಿಗೆ ಕೇಂದ್ರ ಸರ್ಕಾರವು 41 ಸಾವಿರ ಕೋಟಿ ಪ್ರೋತ್ಸಾಹ ಧನ ನೀಡಲು ಮುಂದಾಗಿರುವ ಬೆನ್ನಲ್ಲೇ ಹಲವಾರು ಮೊಬೈಲ್​ ತಯಾರಕರು ದೇಶಕ್ಕೆ […]

ಚೀನಾಕ್ಕೆ ಮತ್ತೊಂದು ಶಾಕ್​, Apple iPhone ತಯಾರಿಕೆ ಭಾರತಕ್ಕೆ ಶಿಫ್ಟ್!
KUSHAL V
| Edited By: |

Updated on:Aug 04, 2020 | 11:21 AM

Share

ದೆಹಲಿ: ಚೀನಾ ಮೂಲದ ಕೊರೊನಾ ವೈರಸ್​ನಿಂದ ಕಂಗಾಲಾಗಿರುವ ಇಡೀ ವಿಶ್ವ ಇದೀಗ ಕಮ್ಯೂನಿಸ್ಟ್​ ರಾಷ್ಟ್ರದ ವಿರುದ್ಧ ಪರೋಕ್ಷವಾಗಿ ಆರ್ಥಿಕ ಸಮರಕ್ಕೆ ಇಳಿದಿದೆ. ಅದರ ಒಂದು ಅಂಶವಾಗಿ ಚೀನಾದಲ್ಲಿ ಸ್ಥಾಪಿಸಲಾಗಿದ್ದ ಹಲವಾರು ಪ್ರತಿಷ್ಠಿತ MNC ಕಂಪನಿಗಳ ಕಾರ್ಖಾನೆಗಳು ಇದೀಗ ಅಲ್ಲಿಂದ ಹೊರನಡೆಯುತ್ತಿವೆ.

ಇದೇ ವೇಳೆಯಲ್ಲಿ ಹೂಡಿಕೆಯ ಉತ್ತಮ ತಾಣವಾಗಿ ಮಾರ್ಪಾಡಾಗಿರುವ ಭಾರತದತ್ತ ಎಲ್ಲರೂ ಮುಖ ಮಾಡುತ್ತಿದ್ದಾರೆ. ಮೊಬೈಲ್​ ತಯಾರಕರಿಗೆ ಕೇಂದ್ರ ಸರ್ಕಾರವು 41 ಸಾವಿರ ಕೋಟಿ ಪ್ರೋತ್ಸಾಹ ಧನ ನೀಡಲು ಮುಂದಾಗಿರುವ ಬೆನ್ನಲ್ಲೇ ಹಲವಾರು ಮೊಬೈಲ್​ ತಯಾರಕರು ದೇಶಕ್ಕೆ ಬರಲು ಆಸಕ್ತಿ ತೋರಿಸಿದ್ದಾರೆ.

ಇದೀಗ ಅಮೆರಿಕಾದ ಪ್ರತಿಷ್ಠಿತ iPhone ತಯಾರಕ ಌಪಲ್​ ಕಂಪನಿಯ ಗುತ್ತಿಗೆದಾರನೊಬ್ಬ ಸಹ ಭಾರತದತ್ತ ಬರಲಿದ್ದಾನೆ. ಹೌದು, ಌಪಲ್​ ಕಂಪನಿಯ iPhone ನಿರ್ಮಿಸುವ ಈ ಗುತ್ತಿಗೆದಾರ ತನ್ನ ಆರೂ ಉತ್ಪಾದನಾ ಶ್ರೇಣಿ ಅಥವಾ ಪ್ರೊಡಕ್ಷನ್​ ಲೈನ್​ಗಳನ್ನ ಭಾರತಕ್ಕೆ ವರ್ಗಾಯಿಸಲಿದ್ದಾನೆ.

ಸರಿಸುಮಾರು 5 ಬಿಲಿಯನ್​ ಡಾಲರ್​ ಬೆಲೆಬಾಳುವ ಈ ಆರು ಪ್ರೊಡಕ್ಷನ್​ ಲೈನ್​ಗಳು ಈಗಾಗಲೇ ಭಾರತಕ್ಕೆ ಬಂದು ತಲುಪಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದರಿಂದ ಭಾರತದಲ್ಲಿ ಸುಮಾರು 50 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ತಿಳಿದುಬಂದಿದೆ.

Published On - 10:55 am, Tue, 4 August 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ