AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮತ್ತೊಂದು ಶಾಕ್​, Apple iPhone ತಯಾರಿಕೆ ಭಾರತಕ್ಕೆ ಶಿಫ್ಟ್!

ದೆಹಲಿ: ಚೀನಾ ಮೂಲದ ಕೊರೊನಾ ವೈರಸ್​ನಿಂದ ಕಂಗಾಲಾಗಿರುವ ಇಡೀ ವಿಶ್ವ ಇದೀಗ ಕಮ್ಯೂನಿಸ್ಟ್​ ರಾಷ್ಟ್ರದ ವಿರುದ್ಧ ಪರೋಕ್ಷವಾಗಿ ಆರ್ಥಿಕ ಸಮರಕ್ಕೆ ಇಳಿದಿದೆ. ಅದರ ಒಂದು ಅಂಶವಾಗಿ ಚೀನಾದಲ್ಲಿ ಸ್ಥಾಪಿಸಲಾಗಿದ್ದ ಹಲವಾರು ಪ್ರತಿಷ್ಠಿತ MNC ಕಂಪನಿಗಳ ಕಾರ್ಖಾನೆಗಳು ಇದೀಗ ಅಲ್ಲಿಂದ ಹೊರನಡೆಯುತ್ತಿವೆ. ಇದೇ ವೇಳೆಯಲ್ಲಿ ಹೂಡಿಕೆಯ ಉತ್ತಮ ತಾಣವಾಗಿ ಮಾರ್ಪಾಡಾಗಿರುವ ಭಾರತದತ್ತ ಎಲ್ಲರೂ ಮುಖ ಮಾಡುತ್ತಿದ್ದಾರೆ. ಮೊಬೈಲ್​ ತಯಾರಕರಿಗೆ ಕೇಂದ್ರ ಸರ್ಕಾರವು 41 ಸಾವಿರ ಕೋಟಿ ಪ್ರೋತ್ಸಾಹ ಧನ ನೀಡಲು ಮುಂದಾಗಿರುವ ಬೆನ್ನಲ್ಲೇ ಹಲವಾರು ಮೊಬೈಲ್​ ತಯಾರಕರು ದೇಶಕ್ಕೆ […]

ಚೀನಾಕ್ಕೆ ಮತ್ತೊಂದು ಶಾಕ್​, Apple iPhone ತಯಾರಿಕೆ ಭಾರತಕ್ಕೆ ಶಿಫ್ಟ್!
KUSHAL V
| Edited By: |

Updated on:Aug 04, 2020 | 11:21 AM

Share

ದೆಹಲಿ: ಚೀನಾ ಮೂಲದ ಕೊರೊನಾ ವೈರಸ್​ನಿಂದ ಕಂಗಾಲಾಗಿರುವ ಇಡೀ ವಿಶ್ವ ಇದೀಗ ಕಮ್ಯೂನಿಸ್ಟ್​ ರಾಷ್ಟ್ರದ ವಿರುದ್ಧ ಪರೋಕ್ಷವಾಗಿ ಆರ್ಥಿಕ ಸಮರಕ್ಕೆ ಇಳಿದಿದೆ. ಅದರ ಒಂದು ಅಂಶವಾಗಿ ಚೀನಾದಲ್ಲಿ ಸ್ಥಾಪಿಸಲಾಗಿದ್ದ ಹಲವಾರು ಪ್ರತಿಷ್ಠಿತ MNC ಕಂಪನಿಗಳ ಕಾರ್ಖಾನೆಗಳು ಇದೀಗ ಅಲ್ಲಿಂದ ಹೊರನಡೆಯುತ್ತಿವೆ.

ಇದೇ ವೇಳೆಯಲ್ಲಿ ಹೂಡಿಕೆಯ ಉತ್ತಮ ತಾಣವಾಗಿ ಮಾರ್ಪಾಡಾಗಿರುವ ಭಾರತದತ್ತ ಎಲ್ಲರೂ ಮುಖ ಮಾಡುತ್ತಿದ್ದಾರೆ. ಮೊಬೈಲ್​ ತಯಾರಕರಿಗೆ ಕೇಂದ್ರ ಸರ್ಕಾರವು 41 ಸಾವಿರ ಕೋಟಿ ಪ್ರೋತ್ಸಾಹ ಧನ ನೀಡಲು ಮುಂದಾಗಿರುವ ಬೆನ್ನಲ್ಲೇ ಹಲವಾರು ಮೊಬೈಲ್​ ತಯಾರಕರು ದೇಶಕ್ಕೆ ಬರಲು ಆಸಕ್ತಿ ತೋರಿಸಿದ್ದಾರೆ.

ಇದೀಗ ಅಮೆರಿಕಾದ ಪ್ರತಿಷ್ಠಿತ iPhone ತಯಾರಕ ಌಪಲ್​ ಕಂಪನಿಯ ಗುತ್ತಿಗೆದಾರನೊಬ್ಬ ಸಹ ಭಾರತದತ್ತ ಬರಲಿದ್ದಾನೆ. ಹೌದು, ಌಪಲ್​ ಕಂಪನಿಯ iPhone ನಿರ್ಮಿಸುವ ಈ ಗುತ್ತಿಗೆದಾರ ತನ್ನ ಆರೂ ಉತ್ಪಾದನಾ ಶ್ರೇಣಿ ಅಥವಾ ಪ್ರೊಡಕ್ಷನ್​ ಲೈನ್​ಗಳನ್ನ ಭಾರತಕ್ಕೆ ವರ್ಗಾಯಿಸಲಿದ್ದಾನೆ.

ಸರಿಸುಮಾರು 5 ಬಿಲಿಯನ್​ ಡಾಲರ್​ ಬೆಲೆಬಾಳುವ ಈ ಆರು ಪ್ರೊಡಕ್ಷನ್​ ಲೈನ್​ಗಳು ಈಗಾಗಲೇ ಭಾರತಕ್ಕೆ ಬಂದು ತಲುಪಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದರಿಂದ ಭಾರತದಲ್ಲಿ ಸುಮಾರು 50 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ತಿಳಿದುಬಂದಿದೆ.

Published On - 10:55 am, Tue, 4 August 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!