AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಪ್ರಪ್ರಥಮ Apple iPhone ಮಾರಾಟ ಮಳಿಗೆ.. ಬೆಂಗಳೂರಲ್ಲಿ?

ಬೆಂಗಳೂರು: ಚೀನಾಕ್ಕೆ ಟಾಟಾ ಹೇಳಿ ಇಂಡಿಯಾಗೆ ಬಂದಿಳಿದಿದ್ದ Apple ಮೊಬೈಲ್​ ತಯಾರಿಕಾ ಕಂಪನಿ ಕೋಲಾರದ ನರಸಾಪುರದ ಬಳಿ ಹೊಸ ಫ್ಯಾಕ್ಟರಿ ಸ್ಥಾಪಿಸಿ ಮೊಬೈಲ್​ ತಯಾರಿಕೆಗೆ ಮುಂದಾಗಿದೆ. ಇದೀಗ ಖರೀದಿದಾರರನ್ನು ತನ್ನತ್ತ ಸೆಳೆಯಲು Apple ಕಂಪನಿಯು ದೇಶದಲ್ಲೇ ತನ್ನ ಪ್ರಪ್ರಥಮ ಆನ್​ಲೈನ್​ ಮಾರಾಟ ಮಳಿಗೆಯನ್ನ ಪ್ರಾರಂಭಿಸೋಕೆ ಮುಂದಾಗಿದೆ. ದಸರಾ ಮತ್ತು ದೀಪಾವಳಿ ಹಬ್ಬಗಳಿಗೆ ಮುನ್ನ ತನ್ನ ಆನ್​ಲೈನ್​ ಸ್ಟೋರ್​ ತೆರೆಯೋಕೆ ಸಜ್ಜಾಗಿರೋ Apple ಇಷ್ಟಕ್ಕೇ ನಿಲ್ಲದೆ ಮುಂಬರುವ ವರ್ಷದಲ್ಲಿ ಮುಂಬೈನಲ್ಲಿ ತನ್ನ ಶೋರೂಮ್​ ಸಹ ಉದ್ಘಾಟನೆ ಮಾಡುವ ಯೋಚನೆಯಲ್ಲಿದೆ. […]

ದೇಶದ ಪ್ರಪ್ರಥಮ Apple iPhone ಮಾರಾಟ ಮಳಿಗೆ.. ಬೆಂಗಳೂರಲ್ಲಿ?
KUSHAL V
|

Updated on: Aug 26, 2020 | 5:46 PM

Share

ಬೆಂಗಳೂರು: ಚೀನಾಕ್ಕೆ ಟಾಟಾ ಹೇಳಿ ಇಂಡಿಯಾಗೆ ಬಂದಿಳಿದಿದ್ದ Apple ಮೊಬೈಲ್​ ತಯಾರಿಕಾ ಕಂಪನಿ ಕೋಲಾರದ ನರಸಾಪುರದ ಬಳಿ ಹೊಸ ಫ್ಯಾಕ್ಟರಿ ಸ್ಥಾಪಿಸಿ ಮೊಬೈಲ್​ ತಯಾರಿಕೆಗೆ ಮುಂದಾಗಿದೆ. ಇದೀಗ ಖರೀದಿದಾರರನ್ನು ತನ್ನತ್ತ ಸೆಳೆಯಲು Apple ಕಂಪನಿಯು ದೇಶದಲ್ಲೇ ತನ್ನ ಪ್ರಪ್ರಥಮ ಆನ್​ಲೈನ್​ ಮಾರಾಟ ಮಳಿಗೆಯನ್ನ ಪ್ರಾರಂಭಿಸೋಕೆ ಮುಂದಾಗಿದೆ.

ದಸರಾ ಮತ್ತು ದೀಪಾವಳಿ ಹಬ್ಬಗಳಿಗೆ ಮುನ್ನ ತನ್ನ ಆನ್​ಲೈನ್​ ಸ್ಟೋರ್​ ತೆರೆಯೋಕೆ ಸಜ್ಜಾಗಿರೋ Apple ಇಷ್ಟಕ್ಕೇ ನಿಲ್ಲದೆ ಮುಂಬರುವ ವರ್ಷದಲ್ಲಿ ಮುಂಬೈನಲ್ಲಿ ತನ್ನ ಶೋರೂಮ್​ ಸಹ ಉದ್ಘಾಟನೆ ಮಾಡುವ ಯೋಚನೆಯಲ್ಲಿದೆ. ಅಂದ ಹಾಗೆ, ಮುಂಬೈ ನಂತರApple ಕಂಪನಿ ಸಿಲಿಕಾನ್ ಸಿಟಿ ಬೆಂಗಳೂರಲ್ಲೂ ಮತ್ತೊಂದು ಶೋರೂಮ್​ ತೆರೆಯಲು ರೆಡಿಯಾಗಿದೆ ಎಂದು ತಿಳಿದುಬಂದಿದೆ.

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ