AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಗೆ 5 ಹೊಸ ನ್ಯಾಯಾಧೀಶರ ನೇಮಕ: ಪ್ರಮಾಣ ವಚನ ಬೋಧಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್

ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರು ನೇಮಕಗೊಂಡು, ಇದೀಗ ಭಾರತದ ಮುಖ್ಯ ನ್ಯಾಯಮೂರ್ತಿ  ಡಿವೈ ಚಂದ್ರಚೂಡ್ ಅವರು ಈ 5 ನ್ಯಾಯಮೂರ್ತಿಗಳಿಗೆ  ಪ್ರಮಾಣ ವಚನ ಬೋಧಿಸಿದ್ದಾರೆ.

ಸುಪ್ರೀಂಗೆ 5 ಹೊಸ ನ್ಯಾಯಾಧೀಶರ ನೇಮಕ: ಪ್ರಮಾಣ ವಚನ ಬೋಧಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್
5 ಹೊಸ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ
ಅಕ್ಷಯ್​ ಪಲ್ಲಮಜಲು​​
|

Updated on:Feb 06, 2023 | 11:13 AM

Share

ದೆಹಲಿ: ಸುಪ್ರೀಂ ಕೋರ್ಟ್‌ಗೆ (supreme court) ಐವರು ಹೊಸ ನ್ಯಾಯಾಧೀಶರು ನೇಮಕಗೊಂಡು, ಇದೀಗ ಭಾರತದ ಮುಖ್ಯ ನ್ಯಾಯಮೂರ್ತಿ  ಡಿವೈ ಚಂದ್ರಚೂಡ್ ಅವರು ಈ 5 ನ್ಯಾಯಮೂರ್ತಿಗಳಿಗೆ  ಪ್ರಮಾಣ ವಚನ ಬೋಧಿಸಿದ್ದಾರೆ. ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡ ಐವರು ನ್ಯಾಯಾಧೀಶರು, ಮಂಜೂರಾದ 34 ರ ವಿರುದ್ಧ ನ್ಯಾಯಾಧೀಶರ ಸಂಖ್ಯೆಯನ್ನು 32 ಕ್ಕೆ ತೆಗೆದುಕೊಂಡು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಐವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್ ಕರೋಲ್, ಪಿವಿ ಸಂಜಯ್ ಕುಮಾರ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ನ ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್ 13ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ಎಲ್ಲಾ ಐದು ಹೆಸರುಗಳನ್ನು ಶಿಫಾರಸು ಮಾಡಿತ್ತು.

ಇದನ್ನು ಓದಿ: Supreme Court: ಸುಪ್ರೀಂಗೆ 5 ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಅಸ್ತು

ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಅನುಮತಿ ನೀಡಿದ ನಂತರ ಅವರಿಗೆ ಇಂದು ಪ್ರಮಾಣ ವಚನ ಭೋಧಿಸಲಾಗಿದೆ. ಸುಪ್ರೀಂ ಕೋರ್ಟ್‌ಗೆ ಹೊಸ ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಸುದೀರ್ಘ ಗುದ್ದಾಟದ ನಡುವೆಯೇ ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಾಧೀಶರ ಹೆಸರನ್ನು ಕೇಂದ್ರವು ಸೂಚಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Published On - 11:00 am, Mon, 6 February 23

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ