AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಗೆ 5 ಹೊಸ ನ್ಯಾಯಾಧೀಶರ ನೇಮಕ: ಪ್ರಮಾಣ ವಚನ ಬೋಧಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್

ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರು ನೇಮಕಗೊಂಡು, ಇದೀಗ ಭಾರತದ ಮುಖ್ಯ ನ್ಯಾಯಮೂರ್ತಿ  ಡಿವೈ ಚಂದ್ರಚೂಡ್ ಅವರು ಈ 5 ನ್ಯಾಯಮೂರ್ತಿಗಳಿಗೆ  ಪ್ರಮಾಣ ವಚನ ಬೋಧಿಸಿದ್ದಾರೆ.

ಸುಪ್ರೀಂಗೆ 5 ಹೊಸ ನ್ಯಾಯಾಧೀಶರ ನೇಮಕ: ಪ್ರಮಾಣ ವಚನ ಬೋಧಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್
5 ಹೊಸ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ
ಅಕ್ಷಯ್​ ಪಲ್ಲಮಜಲು​​
|

Updated on:Feb 06, 2023 | 11:13 AM

Share

ದೆಹಲಿ: ಸುಪ್ರೀಂ ಕೋರ್ಟ್‌ಗೆ (supreme court) ಐವರು ಹೊಸ ನ್ಯಾಯಾಧೀಶರು ನೇಮಕಗೊಂಡು, ಇದೀಗ ಭಾರತದ ಮುಖ್ಯ ನ್ಯಾಯಮೂರ್ತಿ  ಡಿವೈ ಚಂದ್ರಚೂಡ್ ಅವರು ಈ 5 ನ್ಯಾಯಮೂರ್ತಿಗಳಿಗೆ  ಪ್ರಮಾಣ ವಚನ ಬೋಧಿಸಿದ್ದಾರೆ. ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡ ಐವರು ನ್ಯಾಯಾಧೀಶರು, ಮಂಜೂರಾದ 34 ರ ವಿರುದ್ಧ ನ್ಯಾಯಾಧೀಶರ ಸಂಖ್ಯೆಯನ್ನು 32 ಕ್ಕೆ ತೆಗೆದುಕೊಂಡು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಐವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್ ಕರೋಲ್, ಪಿವಿ ಸಂಜಯ್ ಕುಮಾರ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ನ ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್ 13ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ಎಲ್ಲಾ ಐದು ಹೆಸರುಗಳನ್ನು ಶಿಫಾರಸು ಮಾಡಿತ್ತು.

ಇದನ್ನು ಓದಿ: Supreme Court: ಸುಪ್ರೀಂಗೆ 5 ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಅಸ್ತು

ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಅನುಮತಿ ನೀಡಿದ ನಂತರ ಅವರಿಗೆ ಇಂದು ಪ್ರಮಾಣ ವಚನ ಭೋಧಿಸಲಾಗಿದೆ. ಸುಪ್ರೀಂ ಕೋರ್ಟ್‌ಗೆ ಹೊಸ ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಸುದೀರ್ಘ ಗುದ್ದಾಟದ ನಡುವೆಯೇ ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಾಧೀಶರ ಹೆಸರನ್ನು ಕೇಂದ್ರವು ಸೂಚಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Published On - 11:00 am, Mon, 6 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ