AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಕೆಸಿಆರ್​ಗಾಗಿ ದೇವಾಲಯ ನಿರ್ಮಿಸಿದ ಅಭಿಮಾನಿ, ಇಲ್ಲಿ ನಡೆಯುತ್ತದೆ ನಿತ್ಯ ಪೂಜೆ

ತಮ್ಮ ಪ್ರೀತಿಯನ್ನು ತೋರಿಸಲು ಗೋಗುಲ ಶ್ರೀನಿವಾಸ್ ಅವರು ಕೆಸಿಆರ್‌ಗೆ 20 ಲಕ್ಷ ರೂಪಾಯಿ ಖರ್ಚು ಮಾಡಿ ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅವರೇ ಭೂಮಿಯನ್ನು ಖರೀದಿಸಿ ಅದರಲ್ಲಿ ದೇವಾಲಯವನ್ನು ನಿರ್ಮಿಸಿದ್ದು...

ತೆಲಂಗಾಣ: ಕೆಸಿಆರ್​ಗಾಗಿ ದೇವಾಲಯ ನಿರ್ಮಿಸಿದ ಅಭಿಮಾನಿ, ಇಲ್ಲಿ ನಡೆಯುತ್ತದೆ ನಿತ್ಯ ಪೂಜೆ
ಕೆಸಿಆರ್ ದೇವಸ್ಥಾನ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 17, 2022 | 5:43 PM

Share

ಭಾರತ್ ರಾಷ್ಟ್ರ ಸಮಿತಿ (Bharat Rashtra Samithi)ಮುಖ್ಯಸ್ಥ, ತೆಲಂಗಾಣ ಮುಖ್ಯಮಂತ್ರಿ  ಕೆ ಚಂದ್ರಶೇಖರ ರಾವ್  (K Chandrashekar Rao) ಅವರು ಪ್ರಧಾನಿ ಆಗಬೇಕೆಂದು ಹಾರೈಸಿ ಅವರ ಕಟ್ಟಾ ಅಭಿಮಾನಿಯೊಬ್ಬರು ದೇವಾಲಯವನ್ನು ನಿರ್ಮಿಸಿದ್ದಾರೆ. ಆ ದೇವಸ್ಥಾನದಲ್ಲಿ ಕೆಸಿಆರ್ ವಿಗ್ರಹವನ್ನೂ ಸ್ಥಾಪಿಸಲಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಿಡಮನೂರ್ ಗ್ರಾಮದ ಗೋಗುಲ ಶ್ರೀನಿವಾಸ್ ಎಂಬ ವ್ಯಕ್ತಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದಾರೆ. ಮೊದಲಿನಿಂದಲೂ ಕೆಸಿಆರ್ ಅಂದರೆ ಇಷ್ಟ. ಪ್ರತ್ಯೇಕ ತೆಲಂಗಾಣಕ್ಕಾಗಿ ಕೆಸಿಆರ್‌ನ ಚಳವಳಿಯಿಂದಲೇ  ಅವರ ಸಿದ್ಧಾಂತದತ್ತ ನಾನು ಆಕರ್ಷಿತನಾದೆ. ಕೆಸಿಆರ್ ಸಿಎಂ ಆದ ನಂತರ ಹೆಚ್ಚು ಉತ್ಸುಕನಾದೆ ಎಂದು ಶ್ರೀನಿವಾಸ್ ಹೇಳಿದ್ದಾರೆ. ಶ್ರೀನಿವಾಸ್ ಕೆಲಸದಿಂದ ರಜೆ ಪಡೆದು ಕೆಸಿಆರ್ ನೇತೃತ್ವದಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ನಡೆದ ಚಳವಳಿಯಲ್ಲಿ ಭಾಗವಹಿಸಿದ್ದರು.

ತಮ್ಮ ಪ್ರೀತಿಯನ್ನು ತೋರಿಸಲು ಗೋಗುಲ ಶ್ರೀನಿವಾಸ್ ಅವರು ಕೆಸಿಆರ್‌ಗೆ 20 ಲಕ್ಷ ರೂಪಾಯಿ ಖರ್ಚು ಮಾಡಿ ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅವರೇ ಭೂಮಿಯನ್ನು ಖರೀದಿಸಿ ಅದರಲ್ಲಿ ದೇವಾಲಯವನ್ನು ನಿರ್ಮಿಸಿದ್ದು ಅದರಲ್ಲಿ ಕೆಸಿಆರ್ ಮೂರ್ತಿಯನ್ನೂ ಪ್ರತಿಷ್ಠಾಪಿಸಿ ನಿತ್ಯ ಪೂಜಿಸುತ್ತಾರೆ.

ಕೆಸಿಆರ್ ಮೇಲಿನ ಅಭಿಮಾನದಿಂದ ಈ ಮಂದಿರ ನಿರ್ಮಾಣ ಮಾಡಿದ್ದೇನೆ ಎಂದು ಶ್ರೀನಿವಾಸ್ ಹೇಳಿದ್ದಾರೆ. ಕೆಸಿಆರ್ ಭಾರತದ ಪ್ರಧಾನಿಯಾಗುವುದನ್ನು ನೋಡಬೇಕೆಂಬುದು ನನ್ನ ಆಶಯ ಎಂದು ಅವರು ಹೇಳುತ್ತಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ