AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NCB ಯಿಂದ ನಾಳೆ ಅರ್ಜುನ್ ರಾಮ್ ಪಾಲ್ ಎರಡನೇ ಬಾರಿ ವಿಚಾರಣೆ

ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ನಟ ಅರ್ಜುನ್ ರಾಮ್ ಪಾಲ್ ರನ್ನು ನಾಳೆ ಎರಡನೇ ಬಾರಿ ವಿಚಾರಣೆಗೊಳಪಡಿಸಲಿದೆ. ಈಗಾಗಲೇ ಡ್ರಗ್ ಕೇಸ್ ನಲ್ಲಿ ಬಂಧಿತರು ನೀಡಿದ ಮಾಹಿತಿ ಆಧರಿಸಿ ರಾಮ್ ಪಾಲ್ ರ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

NCB ಯಿಂದ ನಾಳೆ ಅರ್ಜುನ್ ರಾಮ್ ಪಾಲ್ ಎರಡನೇ ಬಾರಿ ವಿಚಾರಣೆ
ಬಾಲಿವುಡ್ ನಟ ಅರ್ಜುನ್ ರಾಮ್​ಪಾಲ್
guruganesh bhat
| Edited By: |

Updated on:Dec 15, 2020 | 8:02 PM

Share

ಮುಂಬೈ: ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ನಟ ಅರ್ಜುನ್ ರಾಮ್ ಪಾಲ್ ರನ್ನು ನಾಳೆ ಎರಡನೇ ಬಾರಿ ವಿಚಾರಣೆಗೊಳಪಡಿಸಲಿದೆ. ಡ್ರಗ್ ಕೇಸ್ ನಲ್ಲಿ ಬಂಧಿತರು ನೀಡಿದ ಮಾಹಿತಿ ಆಧರಿಸಿ ರಾಮ್ ಪಾಲ್ ರ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಅತ್ಮಹತ್ಯೆ ಪ್ರಕರಣದಲ್ಲಿ ಡ್ರಗ್ಸ್ ನ ಸುಳಿವಿನ ಹಿಂದೆ ಬಿದ್ದಿರುವ NCB ರಾಮ್ ಪಾಲ್ ರ ವಿಚಾರಣೆ ನಡೆಸಲಿದೆ.ಈಗಾಗಲೇ ನಟ ಅರ್ಜುನ್ ರಾಮ್ ಪಾಲ್ ರನ್ನು NCB ಏಳು ಘಂಟೆಗಳ ಕಾಲ ವಿಚಾರಣೆ ನಡೆಸಿದೆ. ಕಳೆದ ತಿಂಗಳು ಬಾಂದ್ರಾದಲ್ಲಿರುವ ರಾಮ್ ಪಾಲ್ ನಿವಾಸದಲ್ಲಿ ಹುಡುಕಾಟ ನಡೆಸಿತ್ತು. ಈ ವೇಳೆ ಕೆಲವು ಎಲೆಕ್ರ್ಟಾನಿಕ್ ಗಾಜೆಟ್ ಮತ್ತು ನಿಷೇಧಿತ ಔಷಧಗಳು ಪತ್ತೆಯಾಗಿದ್ದವು.

ಮತ್ತೊಬ್ಬ ಡ್ರಗ್ ಸಪ್ಲೈಯರ್​ ಅರೆಸ್ಟ್​.. ಬಾಲಿವುಡ್​ ಗಣ್ಯರಿಗೆ ನಡುಕ ಶುರು

Published On - 7:27 pm, Tue, 15 December 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?