AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ. ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ. ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ […]

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 02, 2020 | 10:22 AM

Share

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ.

ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ.

ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ ಜತೆಗೆ ಐಕ್ಯತೆ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸೇನೆಯಿಂದ ಪೊಲೀಸ್ ಸ್ಮಾರಕಗಳಿಗೂ ಗೌರವ ನಮನ ಸಲ್ಲಿಸಲಾಗುತ್ತೆ.

Published On - 10:20 am, Sat, 2 May 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ