AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ. ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ. ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ […]

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
|

Updated on:May 02, 2020 | 10:22 AM

Share

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ.

ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ.

ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ ಜತೆಗೆ ಐಕ್ಯತೆ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸೇನೆಯಿಂದ ಪೊಲೀಸ್ ಸ್ಮಾರಕಗಳಿಗೂ ಗೌರವ ನಮನ ಸಲ್ಲಿಸಲಾಗುತ್ತೆ.

Published On - 10:20 am, Sat, 2 May 20

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ