AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ. ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ. ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ […]

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
|

Updated on:May 02, 2020 | 10:22 AM

Share

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ.

ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ.

ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ ಜತೆಗೆ ಐಕ್ಯತೆ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸೇನೆಯಿಂದ ಪೊಲೀಸ್ ಸ್ಮಾರಕಗಳಿಗೂ ಗೌರವ ನಮನ ಸಲ್ಲಿಸಲಾಗುತ್ತೆ.

Published On - 10:20 am, Sat, 2 May 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್