AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ. ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ. ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ […]

ಕೊರೊನಾ ವಾರಿಯರ್ಸ್​ಗೆ ವಿಶೇಷ ಅಭಿನಂದನೆ, ಮೇ 3ರಂದು ಹೆಲಿಕಾಪ್ಟರ್​ನಿಂದ ಪುಷ್ಪವೃಷ್ಟಿ
ಸಾಧು ಶ್ರೀನಾಥ್​
|

Updated on:May 02, 2020 | 10:22 AM

Share

ದೆಹಲಿ: ಕ್ರೂರಿ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಕೊರೊನಾ ವಾರಿಯರ್ಸ್​ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ದೇಶಾದ್ಯಂತ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಆಸ್ಪತ್ರೆಗಳ ಮೇಲೆ ಮೇ 3ರಂದು ಹೂವಿನ‌ ಮಳೆಗೈಯಲು ನಿರ್ಧರಿಸಲಾಗಿದೆ.

ನಾಳೆ ಉತ್ತರದ ಶ್ರೀನಗರದಿಂದ ದಕ್ಷಿಣದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಢದಿಂದ ಗುಜರಾತ್​ನ ಕಛ್​ವರೆಗೆ ದೇಶಾದ್ಯಂತ ವಾಯುಪಡೆಯ ಹೆಲಿಕಾಪ್ಟರ್​ಗಳು ಹಾರಾಟ ನಡೆಸಲಿದ್ದು, ಹೆಲಿಕಾಪ್ಟರ್​ಗಳ ಮೂಲಕ ಪುಷ್ಪವೃಷ್ಟಿ ಸುರಿಸಲಾಗುತ್ತೆ.

ಇದೇ ವೇಳೆ ಎಲ್ಲ ಜಿಲ್ಲೆಗಳಲ್ಲಿ ಸೇನೆಯ ಬ್ಯಾಂಡ್ ಸದ್ದು ಮೊಳಗಲಿದ್ದು, ವೈದ್ಯರು ಹಾಗೂ ಪೊಲೀಸರ ಜತೆಗೆ ಐಕ್ಯತೆ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸೇನೆಯಿಂದ ಪೊಲೀಸ್ ಸ್ಮಾರಕಗಳಿಗೂ ಗೌರವ ನಮನ ಸಲ್ಲಿಸಲಾಗುತ್ತೆ.

Published On - 10:20 am, Sat, 2 May 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್