AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಈ ಕೆಟ್ಟ ವಾತಾವರಣದಿಂದಲೇ ಹೆಲಿಕಾಪ್ಟರ್ ಪತನ ಆಗಿರಬಹುದು ಎಂದು ಹೇಳಲಾಗಿದೆ.

ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 11, 2022 | 4:12 PM

Share

ಶ್ರೀನಗರ: ಭಾರತ ಸೇನೆಯ ಚೀತಾ ಹೆಲಿಕಾಪ್ಟರ್ (Indian Army Cheetah helicopter)​ ಇಂದು ಉತ್ತರ ಕಾಶ್ಮೀರದ ಗುರೆಜ್​ ವಲಯದಲ್ಲಿರುವ ಗಡಿ ನಿಯಂತ್ರಣಾ ರೇಖೆ ಬಳಿ ಪತನಗೊಂಡಿದೆ.  ಗಡಿ ಭದ್ರತಾ ಪಡೆ ಸಿಬ್ಬಂದಿ ಕೆಲವರು ಅಸ್ವಸ್ಥಗೊಂಡಿದ್ದರು. ಅವರನ್ನು ಕರೆದುಕೊಂಡು ಬರುವ ಸಲುವಾಗಿ ಈ ಹೆಲಿಕಾಪ್ಟರ್​ ಹೊರಟಿತ್ತು. ಆದರೆ ಗುರೆಜ್​ ವಲಯದ ಗುರ್ಜನ್​ ನಲ್ಲಾ ಬಳಿ ಪತನಗೊಂಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್​ ಪತನಕ್ಕೆ ಕಾರಣ ತಿಳಿದಿಲ್ಲ. ಇದರಲ್ಲಿ ಪೈಲಟ್​ ಮತ್ತು ಸಹ ಪೈಲಟ್​ ಇದ್ದು, ಒಬ್ಬ ಪೈಲಟ್​ ಮೃತಪಟ್ಟಿದ್ದು ವರದಿಯಾಗಿದೆ. ಇನ್ನೊಬ್ಬರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಹೀಗಾಗಿ ಪತನಕ್ಕೆ ಕೆಟ್ಟ ವಾತಾವರಣವೇ ಕಾರಣವಾಗಿರಬಹುದು ಎಂದೂ ಹೇಳಲಾಗಿದೆ. ಭಾರತ-ಪಾಕಿಸ್ತಾನ ಗಡಿಯ ಬಳಿಯೇ ಈ ಅವಘಡ ನಡೆದಿದ್ದು, ಸ್ಥಳಕ್ಕೆ ಹಿರಿಯ ಸೇನಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

Published On - 4:02 pm, Fri, 11 March 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!