AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Army Chopper Crash: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡಿದೆ.

Army Chopper Crash: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಸೇನಾ ಹೆಲಿಕಾಪ್ಟರ್ ಪತನImage Credit source: ANI
ನಯನಾ ರಾಜೀವ್
| Edited By: |

Updated on:May 04, 2023 | 12:21 PM

Share

ಜಮ್ಮು ಮತ್ತು ಕಾಶ್ಮೀರ(Jammu and Kashmir) ದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್​ ಪತನಗೊಂಡಿದ್ದು, ಸೇನೆಯ ಮೂರು ಅಧಿಕಾರಿಗಳು ಇದ್ದರು ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಅವರನ್ನು ಸಂಪರ್ಕಿಸಲು ಇನ್ನೂ ಸಾಧ್ಯವಾಗಿಲ್ಲ.  ಈ ಹೆಲಿಕಾಪ್ಟರ್ ಪತನಗೊಂಡ ಸ್ಥಳವು ಕಿಶ್ತ್ವಾರ್‌ನ ಅತ್ಯಂತ ದೂರದ ಪ್ರದೇಶವಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು-ಮೂರು ದಿನಗಳಿಂದ ಇಲ್ಲಿ ಮಳೆಯಾಗುತ್ತಿದೆ.

ಮೂವರು ಸೇನಾ ಅಧಿಕಾರಿಗಳು ಹೆಲಿಕಾಪ್ಟರ್​ನಲ್ಲಿ ಹೋಗುತ್ತಿದ್ದು, ಈ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ತಂಡಗಳು ಸ್ಥಳದಲ್ಲಿದ್ದಾರೆ, ಅಧಿಕಾರಿಗಳ ಸಂಪರ್ಕ ಸಾಧ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Thu, 4 May 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ