AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Army Chopper Crash: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡಿದೆ.

Army Chopper Crash: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಸೇನಾ ಹೆಲಿಕಾಪ್ಟರ್ ಪತನImage Credit source: ANI
ನಯನಾ ರಾಜೀವ್
| Edited By: |

Updated on:May 04, 2023 | 12:21 PM

Share

ಜಮ್ಮು ಮತ್ತು ಕಾಶ್ಮೀರ(Jammu and Kashmir) ದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್​ ಪತನಗೊಂಡಿದ್ದು, ಸೇನೆಯ ಮೂರು ಅಧಿಕಾರಿಗಳು ಇದ್ದರು ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಅವರನ್ನು ಸಂಪರ್ಕಿಸಲು ಇನ್ನೂ ಸಾಧ್ಯವಾಗಿಲ್ಲ.  ಈ ಹೆಲಿಕಾಪ್ಟರ್ ಪತನಗೊಂಡ ಸ್ಥಳವು ಕಿಶ್ತ್ವಾರ್‌ನ ಅತ್ಯಂತ ದೂರದ ಪ್ರದೇಶವಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು-ಮೂರು ದಿನಗಳಿಂದ ಇಲ್ಲಿ ಮಳೆಯಾಗುತ್ತಿದೆ.

ಮೂವರು ಸೇನಾ ಅಧಿಕಾರಿಗಳು ಹೆಲಿಕಾಪ್ಟರ್​ನಲ್ಲಿ ಹೋಗುತ್ತಿದ್ದು, ಈ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ತಂಡಗಳು ಸ್ಥಳದಲ್ಲಿದ್ದಾರೆ, ಅಧಿಕಾರಿಗಳ ಸಂಪರ್ಕ ಸಾಧ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Thu, 4 May 23

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ