AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷ ಜನವರಿ 15 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಸೇನಾ ದಿನದ ಪರೇಡ್

1949 ರಲ್ಲಿ ಈ ದಿನದಂದು ಭಾರತೀಯ ಸೇನೆಯ ಕಮಾಂಡರ್-ಇನ್-ಚೀಫ್ ಆಗಿ ಮೊದಲ ಭಾರತೀಯ ಅಧಿಕಾರಿ ಅಧಿಕಾರ ವಹಿಸಿಕೊಂಡ ನೆನಪಿಗಾಗಿ ಪ್ರತಿ ವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ

ಮುಂದಿನ ವರ್ಷ ಜನವರಿ 15 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಸೇನಾ ದಿನದ ಪರೇಡ್
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 11, 2022 | 7:05 PM

Share

ದೆಹಲಿ: ದೇಶದ ರಾಜಧಾನಿ ಪ್ರದೇಶದ ಹೊರಗೆ ಪ್ರಮುಖ ಕಾರ್ಯಕ್ರಮಗಳನ್ನು ನಡೆಸುವ ಉಪಕ್ರಮಗಳ ಭಾಗವಾಗಿ ಮುಂದಿನ ವರ್ಷ ಆರ್ಮಿ ಡೇ ಪರೇಡ್ (Army Day Parade )ಅನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು. 1949 ರಲ್ಲಿ ಈ ದಿನದಂದು ಭಾರತೀಯ ಸೇನೆಯ ಕಮಾಂಡರ್-ಇನ್-ಚೀಫ್ ಆಗಿ ಮೊದಲ ಭಾರತೀಯ ಅಧಿಕಾರಿ ಅಧಿಕಾರ ವಹಿಸಿಕೊಂಡ ನೆನಪಿಗಾಗಿ ಪ್ರತಿ ವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ. “ಮುಂದಿನ ಆರ್ಮಿ ಡೇ ಪರೇಡ್ ಅನ್ನು ಬೆಂಗಳೂರಿನಲ್ಲಿ ಜನವರಿ 15, 2023 ರಂದು ನಡೆಸಲಾಗುವುದು. ಆರ್ಮಿ ಡೇ ಪರೇಡ್ ಅನ್ನು ರಾಷ್ಟ್ರ ರಾಜಧಾನಿಯಿಂದ ಹೊರಗೆ ಸ್ಥಳಾಂತರಿಸುವುದು ಇದೇ ಮೊದಲು” ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಹೊರಗೆ ರಾಷ್ಟ್ರೀಯ ಮತ್ತು ಮಿಲಿಟರಿ ಕಾರ್ಯಕ್ರಮಗಳನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಗಳಿಗೆ ಅನುಗುಣವಾಗಿ ಉಪಕ್ರಮಗಳ ಭಾಗವಾಗಿ, ಭಾರತೀಯ ವಾಯುಪಡೆಯು ತನ್ನ ವಾಯುಪಡೆಯ ದಿನದ ಪರೇಡ್ ಮತ್ತು ಫ್ಲೈಪಾಸ್ಟ್ ಅನ್ನು ಚಂಡೀಗಢದಲ್ಲಿ ನಡೆಸಿತು.

ಸ್ಥಳದ ಬದಲಾವಣೆಯಿಂದಾಗಿ, ಅಕ್ಟೋಬರ್ 8 ರಂದು ಏರ್ ಫೋರ್ಸ್ ಡೇಗೆ ಒಂದು ದಿನ ಮುಂಚಿತವಾಗಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಾರ್ಚನೆಯನ್ನು ನಡೆಸಲಾಯಿತು. ಸೇನೆ ಕೂಡ ಇದನ್ನೇ ಅನುಸರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ