ಜಮ್ಮು-ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘Axel’ ಸಾವು

ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘ಅಕ್ಸೆಲ್’ಸಾವನ್ನಪ್ಪಿದೆ. ಈ ಸಂದರ್ಭದಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಜಮ್ಮು-ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘Axel’ ಸಾವು
DogImage Credit source: NDTV
Follow us
| Updated By: ನಯನಾ ರಾಜೀವ್

Updated on:Jul 31, 2022 | 1:17 PM

ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ‘Axel’ಸಾವನ್ನಪ್ಪಿದೆ. ಈ ಸಂದರ್ಭದಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಭಯೋತ್ಪಾದಕರು ಆಕ್ಸೆಲ್ ಮೇಲೆ ಗುಂಡು ಹಾರಿಸಿದಾಗ ಭಯೋತ್ಪಾದಕರು ಇರುವ ಸ್ಥಳವನ್ನು ಗುರುತಿಸಲು ಬಾಡಿಕ್ಯಾಮ್‌ಗಳನ್ನು ಅಳವಡಿಸಲಾಗಿರುವ ಸೇನೆಯ ಎರಡು ಸ್ನಿಫರ್ ಡಾಗ್‌ಗಳನ್ನು ಒಳಗೆ ಕಳುಹಿಸಲಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆ ಸೇರಿದಂತೆ ಕನಿಷ್ಠ ಮೂವರು ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಆಧರಿಸಿ ಪೊಲೀಸರು ಮತ್ತು ಸೇನೆಯು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

ಭಯೋತ್ಪಾದಕರ ಚಲನವಲನವನ್ನು ಮೇಲ್ವಿಚಾರಣೆ ಮಾಡಲು, ಎರಡು ಸೇನಾ ನಾಯಿಗಳು- ಬಜಾಜ್ ಮತ್ತು ಆಕ್ಸೆಲ್- ಬಾಡಿಕ್ಯಾಮ್‌ಗಳನ್ನು ಧರಿಸಿ ಟಾರ್ಗೆಟ್ ಹೌಸ್‌ಗೆ ಕಳುಹಿಸಲಾಯಿತು.

ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಕಾಳಗ ನಡೆಯುತ್ತಿದ್ದಂತೆ, ಅಡಗಿಕೊಂಡಿದ್ದ ಭಯೋತ್ಪಾದಕರು ಅಲೆಕ್ಸ್‌ಗೆ ಮೂರು ಬುಲೆಟ್‌ಗಳಿಂದ ಹೊಡೆದರು ತಕ್ಷಣವೇ ಶ್ವಾನ ಮೃತಪಟ್ಟಿದೆ.

ಕ್ರೀರಿ ಪ್ರದೇಶದ ವಾನಿಗಮ್​ ಬಾಲಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು.

ಹಾಗೆಯೇ ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಲಷ್ಕರ್ ಎ ತೊಯ್ಬಾ ಸಂಘಟನೆಯ ಜತೆ ಸಂಪರ್ಕ ಹೊಂದಿದ್ದ ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Published On - 1:15 pm, Sun, 31 July 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ