AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​

ಸೆಪ್ಟೆಂಬರ್​ನಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದರು.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 18, 2021 | 2:56 PM

Share

ಭಾರತೀಯ ವಾಯುಪಡೆಯ ಎಂಐ-17 (Mi-17)  ಹೆಲಿಕಾಪ್ಟರ್​ ಇಂದು ಅರುಣಾಚಲ ಪ್ರದೇಶದ ಪೂರ್ವ ಭಾಗದಲ್ಲಿ ಪತನಗೊಂಡಿದೆ. ಈ ಹಲಿಕಾಪ್ಟರ್​ನಲ್ಲಿ ಇಬ್ಬರು ಪೈಲಟ್​​ಗಳು ಮತ್ತು ಮೂವರು ಸಿಬ್ಬಂದಿ ಸೇರಿ ಒಟ್ಟು ಐದು ಮಂದಿ ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್​ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಹೆಲಿಕಾಪ್ಟರ್​ ಸಂಪೂರ್ಣವಾಗಿ ಪತನಗೊಳ್ಳಲಿಲ್ಲ. ಬದಲಾಗಿ ಹಾರಾಟ ನಡೆಸುತ್ತಿದ್ದಾಗ ಒಮ್ಮೆಲೆ ದೋಷ ಕಾಣಿಸಿದ ಹಿನ್ನೆಲೆಯಲ್ಲಿ ಅದನ್ನು ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಹೀಗಾಗಿ ಅದರಲ್ಲಿದ್ದ ಜನರಿಗೆ ಯಾವುದೇ ಅಪಾಯವಾಗಲಿಲ್ಲ ಎನ್ನಲಾಗಿದೆ.  

ಅಂದಹಾಗೆ ಈ ಹೆಲಿಕಾಪ್ಟರ್​ ದುರಸ್ತಿ ಹಂತದಲ್ಲೇ ಇತ್ತು. ಪತನಗೊಂಡಿದ್ದಕ್ಕೆ ಕಾರಣ ತಿಳಿಯಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್​ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಪಟ್ನಿಟಾಪ್​ ಪ್ರವಾಸಿ ರೆಸಾರ್ಟ್​​ ಬಳಿಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದಾರೆ.  ಹಾಗೇ ಆಗಸ್ಟ್​ 3ರಂದು ಪಠಾಣ್​​ಕೋಟ್​ ಬಳಿ ನಡೆದ ಪತನದಲ್ಲಿ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದರು.

Published On - 2:54 pm, Thu, 18 November 21

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ