AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​

ಸೆಪ್ಟೆಂಬರ್​ನಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದರು.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 18, 2021 | 2:56 PM

Share

ಭಾರತೀಯ ವಾಯುಪಡೆಯ ಎಂಐ-17 (Mi-17)  ಹೆಲಿಕಾಪ್ಟರ್​ ಇಂದು ಅರುಣಾಚಲ ಪ್ರದೇಶದ ಪೂರ್ವ ಭಾಗದಲ್ಲಿ ಪತನಗೊಂಡಿದೆ. ಈ ಹಲಿಕಾಪ್ಟರ್​ನಲ್ಲಿ ಇಬ್ಬರು ಪೈಲಟ್​​ಗಳು ಮತ್ತು ಮೂವರು ಸಿಬ್ಬಂದಿ ಸೇರಿ ಒಟ್ಟು ಐದು ಮಂದಿ ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್​ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಹೆಲಿಕಾಪ್ಟರ್​ ಸಂಪೂರ್ಣವಾಗಿ ಪತನಗೊಳ್ಳಲಿಲ್ಲ. ಬದಲಾಗಿ ಹಾರಾಟ ನಡೆಸುತ್ತಿದ್ದಾಗ ಒಮ್ಮೆಲೆ ದೋಷ ಕಾಣಿಸಿದ ಹಿನ್ನೆಲೆಯಲ್ಲಿ ಅದನ್ನು ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಹೀಗಾಗಿ ಅದರಲ್ಲಿದ್ದ ಜನರಿಗೆ ಯಾವುದೇ ಅಪಾಯವಾಗಲಿಲ್ಲ ಎನ್ನಲಾಗಿದೆ.  

ಅಂದಹಾಗೆ ಈ ಹೆಲಿಕಾಪ್ಟರ್​ ದುರಸ್ತಿ ಹಂತದಲ್ಲೇ ಇತ್ತು. ಪತನಗೊಂಡಿದ್ದಕ್ಕೆ ಕಾರಣ ತಿಳಿಯಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್​ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಪಟ್ನಿಟಾಪ್​ ಪ್ರವಾಸಿ ರೆಸಾರ್ಟ್​​ ಬಳಿಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದಾರೆ.  ಹಾಗೇ ಆಗಸ್ಟ್​ 3ರಂದು ಪಠಾಣ್​​ಕೋಟ್​ ಬಳಿ ನಡೆದ ಪತನದಲ್ಲಿ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದರು.

Published On - 2:54 pm, Thu, 18 November 21

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​