AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​

ಸೆಪ್ಟೆಂಬರ್​ನಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದರು.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 18, 2021 | 2:56 PM

Share

ಭಾರತೀಯ ವಾಯುಪಡೆಯ ಎಂಐ-17 (Mi-17)  ಹೆಲಿಕಾಪ್ಟರ್​ ಇಂದು ಅರುಣಾಚಲ ಪ್ರದೇಶದ ಪೂರ್ವ ಭಾಗದಲ್ಲಿ ಪತನಗೊಂಡಿದೆ. ಈ ಹಲಿಕಾಪ್ಟರ್​ನಲ್ಲಿ ಇಬ್ಬರು ಪೈಲಟ್​​ಗಳು ಮತ್ತು ಮೂವರು ಸಿಬ್ಬಂದಿ ಸೇರಿ ಒಟ್ಟು ಐದು ಮಂದಿ ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್​ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಹೆಲಿಕಾಪ್ಟರ್​ ಸಂಪೂರ್ಣವಾಗಿ ಪತನಗೊಳ್ಳಲಿಲ್ಲ. ಬದಲಾಗಿ ಹಾರಾಟ ನಡೆಸುತ್ತಿದ್ದಾಗ ಒಮ್ಮೆಲೆ ದೋಷ ಕಾಣಿಸಿದ ಹಿನ್ನೆಲೆಯಲ್ಲಿ ಅದನ್ನು ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಹೀಗಾಗಿ ಅದರಲ್ಲಿದ್ದ ಜನರಿಗೆ ಯಾವುದೇ ಅಪಾಯವಾಗಲಿಲ್ಲ ಎನ್ನಲಾಗಿದೆ.  

ಅಂದಹಾಗೆ ಈ ಹೆಲಿಕಾಪ್ಟರ್​ ದುರಸ್ತಿ ಹಂತದಲ್ಲೇ ಇತ್ತು. ಪತನಗೊಂಡಿದ್ದಕ್ಕೆ ಕಾರಣ ತಿಳಿಯಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್​ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಪಟ್ನಿಟಾಪ್​ ಪ್ರವಾಸಿ ರೆಸಾರ್ಟ್​​ ಬಳಿಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದಾರೆ.  ಹಾಗೇ ಆಗಸ್ಟ್​ 3ರಂದು ಪಠಾಣ್​​ಕೋಟ್​ ಬಳಿ ನಡೆದ ಪತನದಲ್ಲಿ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದರು.

Published On - 2:54 pm, Thu, 18 November 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ