AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​

ಸೆಪ್ಟೆಂಬರ್​ನಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದರು.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್​ ಪತನ; ಅದರಲ್ಲಿದ್ದ ಐದೂ ಮಂದಿ ಸೇಫ್​​
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 18, 2021 | 2:56 PM

Share

ಭಾರತೀಯ ವಾಯುಪಡೆಯ ಎಂಐ-17 (Mi-17)  ಹೆಲಿಕಾಪ್ಟರ್​ ಇಂದು ಅರುಣಾಚಲ ಪ್ರದೇಶದ ಪೂರ್ವ ಭಾಗದಲ್ಲಿ ಪತನಗೊಂಡಿದೆ. ಈ ಹಲಿಕಾಪ್ಟರ್​ನಲ್ಲಿ ಇಬ್ಬರು ಪೈಲಟ್​​ಗಳು ಮತ್ತು ಮೂವರು ಸಿಬ್ಬಂದಿ ಸೇರಿ ಒಟ್ಟು ಐದು ಮಂದಿ ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್​ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಹೆಲಿಕಾಪ್ಟರ್​ ಸಂಪೂರ್ಣವಾಗಿ ಪತನಗೊಳ್ಳಲಿಲ್ಲ. ಬದಲಾಗಿ ಹಾರಾಟ ನಡೆಸುತ್ತಿದ್ದಾಗ ಒಮ್ಮೆಲೆ ದೋಷ ಕಾಣಿಸಿದ ಹಿನ್ನೆಲೆಯಲ್ಲಿ ಅದನ್ನು ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಹೀಗಾಗಿ ಅದರಲ್ಲಿದ್ದ ಜನರಿಗೆ ಯಾವುದೇ ಅಪಾಯವಾಗಲಿಲ್ಲ ಎನ್ನಲಾಗಿದೆ.  

ಅಂದಹಾಗೆ ಈ ಹೆಲಿಕಾಪ್ಟರ್​ ದುರಸ್ತಿ ಹಂತದಲ್ಲೇ ಇತ್ತು. ಪತನಗೊಂಡಿದ್ದಕ್ಕೆ ಕಾರಣ ತಿಳಿಯಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್​ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಉಧಾಂಪುರ ಜಿಲ್ಲೆಯ ಪಟ್ನಿಟಾಪ್​ ಪ್ರವಾಸಿ ರೆಸಾರ್ಟ್​​ ಬಳಿಯ ಶಿವ್​ಗಡ್​ ಧಾರ್​ ಗುಡ್ಡಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡು ಇಬ್ಬರು ಪೈಲಟ್​​ಗಳು ಮೃತಪಟ್ಟಿದ್ದಾರೆ.  ಹಾಗೇ ಆಗಸ್ಟ್​ 3ರಂದು ಪಠಾಣ್​​ಕೋಟ್​ ಬಳಿ ನಡೆದ ಪತನದಲ್ಲಿ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದರು.

Published On - 2:54 pm, Thu, 18 November 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ