AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LOC ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ, ಯೋಧ ಹುತಾತ್ಮ

Army Personnel Killed in Pakistani Firing ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ ನಡೆಸಿದ್ದು ಯೋಧ ಲಕ್ಷ್ಮಣ್ ಹುತಾತ್ಮರಾಗಿದ್ದಾರೆ.

LOC ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ, ಯೋಧ ಹುತಾತ್ಮ
ಆಯೇಷಾ ಬಾನು
| Edited By: |

Updated on: Feb 04, 2021 | 10:21 AM

Share

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ LOC ಗಡಿಯಲ್ಲಿ ಪಾಕಿಸ್ತಾನದ ಅಟ್ಟಹಾಸ ಹೆಚ್ಚಾಗಿದೆ. ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ ನಡೆಸಿದ್ದು ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ರಾಜಸ್ಥಾನದ ಜೋಧ್​ಪುರ ನಿವಾಸಿ ಸಿಪಾಯಿ ಲಕ್ಷ್ಮಣ್, ಈ ವರ್ಷ ಪಾಕಿಸ್ತಾನದ ಸೈನಿಕರ ಕದನ ವಿರಾಮ ಉಲ್ಲಂಘನೆಯಲ್ಲಿ ಹುತಾತ್ಮರಾಗಿರುವ ನಾಲ್ಕನೇ ಸೈನಿಕ.

“ಪಾಕಿಸ್ತಾನ ಸೇನೆಯು ರಜೌರಿಯ ಸುಂದರಬಾನಿ ಸೆಕ್ಟರ್‌ನಲ್ಲಿನ ನಿಯಂತ್ರಣದ ಮೇಲೆ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಆಶ್ರಯಿಸಿದೆ. ಶತ್ರುಗಳ ಗುಂಡಿನ ದಾಳಿಗೆ ನಮ್ಮ ಸೈನ್ಯವು ಬಲವಾಗಿ ಪ್ರತಿಕ್ರಿಯಿಸಿತು” ಎಂದು ವಕ್ತಾರರು ತಿಳಿಸಿದ್ದಾರೆ. ಇನ್ನು ಸೈನಿಕ ಲಕ್ಷ್ಮಣ್ ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಗಾಯದ ತೀವ್ರತೆಗೆ ಹುತಾತ್ಮರಾಗಿದ್ದಾರೆ.

ಜಮ್ಮುವಿನಲ್ಲಿ ಸೇನಾ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ: ಇಬ್ಬರು ಪೈಲಟ್​ಗಳ ಸ್ಥಿತಿ ಗಂಭೀರ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ