AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LOC ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ, ಯೋಧ ಹುತಾತ್ಮ

Army Personnel Killed in Pakistani Firing ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ ನಡೆಸಿದ್ದು ಯೋಧ ಲಕ್ಷ್ಮಣ್ ಹುತಾತ್ಮರಾಗಿದ್ದಾರೆ.

LOC ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ, ಯೋಧ ಹುತಾತ್ಮ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 04, 2021 | 10:21 AM

Share

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ LOC ಗಡಿಯಲ್ಲಿ ಪಾಕಿಸ್ತಾನದ ಅಟ್ಟಹಾಸ ಹೆಚ್ಚಾಗಿದೆ. ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ ನಡೆಸಿದ್ದು ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ರಾಜಸ್ಥಾನದ ಜೋಧ್​ಪುರ ನಿವಾಸಿ ಸಿಪಾಯಿ ಲಕ್ಷ್ಮಣ್, ಈ ವರ್ಷ ಪಾಕಿಸ್ತಾನದ ಸೈನಿಕರ ಕದನ ವಿರಾಮ ಉಲ್ಲಂಘನೆಯಲ್ಲಿ ಹುತಾತ್ಮರಾಗಿರುವ ನಾಲ್ಕನೇ ಸೈನಿಕ.

“ಪಾಕಿಸ್ತಾನ ಸೇನೆಯು ರಜೌರಿಯ ಸುಂದರಬಾನಿ ಸೆಕ್ಟರ್‌ನಲ್ಲಿನ ನಿಯಂತ್ರಣದ ಮೇಲೆ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಆಶ್ರಯಿಸಿದೆ. ಶತ್ರುಗಳ ಗುಂಡಿನ ದಾಳಿಗೆ ನಮ್ಮ ಸೈನ್ಯವು ಬಲವಾಗಿ ಪ್ರತಿಕ್ರಿಯಿಸಿತು” ಎಂದು ವಕ್ತಾರರು ತಿಳಿಸಿದ್ದಾರೆ. ಇನ್ನು ಸೈನಿಕ ಲಕ್ಷ್ಮಣ್ ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಗಾಯದ ತೀವ್ರತೆಗೆ ಹುತಾತ್ಮರಾಗಿದ್ದಾರೆ.

ಜಮ್ಮುವಿನಲ್ಲಿ ಸೇನಾ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ: ಇಬ್ಬರು ಪೈಲಟ್​ಗಳ ಸ್ಥಿತಿ ಗಂಭೀರ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ