AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LOC ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ, ಯೋಧ ಹುತಾತ್ಮ

Army Personnel Killed in Pakistani Firing ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ ನಡೆಸಿದ್ದು ಯೋಧ ಲಕ್ಷ್ಮಣ್ ಹುತಾತ್ಮರಾಗಿದ್ದಾರೆ.

LOC ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ, ಯೋಧ ಹುತಾತ್ಮ
ಆಯೇಷಾ ಬಾನು
| Edited By: |

Updated on: Feb 04, 2021 | 10:21 AM

Share

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ LOC ಗಡಿಯಲ್ಲಿ ಪಾಕಿಸ್ತಾನದ ಅಟ್ಟಹಾಸ ಹೆಚ್ಚಾಗಿದೆ. ಗಡಿಯಲ್ಲಿ ಪಾಕ್‌ ಸೇನೆ ಗುಂಡಿನ ದಾಳಿ ನಡೆಸಿದ್ದು ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ರಾಜಸ್ಥಾನದ ಜೋಧ್​ಪುರ ನಿವಾಸಿ ಸಿಪಾಯಿ ಲಕ್ಷ್ಮಣ್, ಈ ವರ್ಷ ಪಾಕಿಸ್ತಾನದ ಸೈನಿಕರ ಕದನ ವಿರಾಮ ಉಲ್ಲಂಘನೆಯಲ್ಲಿ ಹುತಾತ್ಮರಾಗಿರುವ ನಾಲ್ಕನೇ ಸೈನಿಕ.

“ಪಾಕಿಸ್ತಾನ ಸೇನೆಯು ರಜೌರಿಯ ಸುಂದರಬಾನಿ ಸೆಕ್ಟರ್‌ನಲ್ಲಿನ ನಿಯಂತ್ರಣದ ಮೇಲೆ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಆಶ್ರಯಿಸಿದೆ. ಶತ್ರುಗಳ ಗುಂಡಿನ ದಾಳಿಗೆ ನಮ್ಮ ಸೈನ್ಯವು ಬಲವಾಗಿ ಪ್ರತಿಕ್ರಿಯಿಸಿತು” ಎಂದು ವಕ್ತಾರರು ತಿಳಿಸಿದ್ದಾರೆ. ಇನ್ನು ಸೈನಿಕ ಲಕ್ಷ್ಮಣ್ ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಗಾಯದ ತೀವ್ರತೆಗೆ ಹುತಾತ್ಮರಾಗಿದ್ದಾರೆ.

ಜಮ್ಮುವಿನಲ್ಲಿ ಸೇನಾ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ: ಇಬ್ಬರು ಪೈಲಟ್​ಗಳ ಸ್ಥಿತಿ ಗಂಭೀರ

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್