AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಸಮವಸ್ತ್ರ ಹಾಕಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಡಿ; ಸೈನಿಕರು, ಮಾಜಿ ಸೈನಿಕರಿಗೆ ಸೇನೆಯಿಂದ ಸೂಚನೆ

ರೈತರಿಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಾಜಿ ಸೈನಿಕರೂ ಇದ್ದಾರೆ. ಸೈನ್ಯದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಖ್​, ಪಂಜಾಬ್​ ರೆಜಿಮೆಂಟ್​ ಯೋಧರಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ಜಾಗೃತಿ ಮೂಡಿಸುವ ಕೆಲಸ ಆರಂಭವಾಗಿದೆ.

ಮಿಲಿಟರಿ ಸಮವಸ್ತ್ರ ಹಾಕಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಡಿ; ಸೈನಿಕರು, ಮಾಜಿ ಸೈನಿಕರಿಗೆ ಸೇನೆಯಿಂದ ಸೂಚನೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:Jan 20, 2021 | 6:21 PM

Share

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಅದೆಷ್ಟೋ ಜನರು ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ಕೆಲವು ಹಿರಿಯ, ನಿವೃತ್ತ ಸೈನಿಕರೂ ಸಹ ಸಮವಸ್ತ್ರದಲ್ಲೇ ಪಾಲ್ಗೊಂಡಿದ್ದು ವರದಿಯಾಗಿದೆ. ಈ ಹಿಂದೆ ಅಂಥ ಕೆಲವು ಫೊಟೋಗಳೂ ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದವು. ಹೀಗೆ ಸೇನಾ ಯೂನಿಫಾರ್ಮ್ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವವರಿಗೆ ಭಾರತೀಯ ಸೇನೆ ಒಂದು ಎಚ್ಚರಿಕೆಯ ಪತ್ರ ಬರೆದಿದೆ.

ನೀವು ಮಾಜಿ ಯೋಧರೇ ಆಗಿದ್ದರೂ, ಯೋಧರಾಗಿದ್ದರೂ ಕೇವಲ ಸೇನೆಗೆ ಸಂಬಂಧಪಟ್ಟ ಕಾರ್ಯಕ್ರಮಗಳಲ್ಲಿ, ಕರ್ತವ್ಯದಲ್ಲಿ ಇದ್ದಾಗ ಮಾತ್ರ ಸೇನಾ ಸಮವಸ್ತ್ರ ಧರಿಸಬೇಕು. ಅದು ಬಿಟ್ಟು, ಸಾರ್ವಜನಿಕ ಸಮಾರಂಭಗಳಲ್ಲಿ, ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವಾಗ ಯೂನಿಫಾರ್ಮ್​ ಅಥವಾ ನಿಮಗೆ ಬಂದ ಮೆಡಲ್​ಗಳನ್ನು ಎದೆ ಭಾಗದಲ್ಲಿ ಇಟ್ಟುಕೊಳ್ಳುವುದು ಸರಿಯಲ್ಲ ಎಂದು ಕೇಂದ್ರೀಯ ಸೈನಿಕ ಮಂಡಳಿಗಳಿಗೆ ಸೇನೆ ಪತ್ರ ಬರೆದಿದೆ.

ರೈತರಿಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಾಜಿ ಸೈನಿಕರೂ ಇದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ಸೇನೆಯ ಸಿಖ್ ಮತ್ತು ಪಂಜಾಬ್​ ರೆಜಿಮೆಂಟ್​ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧರಿಗೆ ತಿಳಿ ಹೇಳಲಾಗಿದೆ. ರಜೆಯ ಮೇಲೆ ಹೋದ ಕೆಲ ಸೇನಾ ಸಿಬ್ಬಂದಿ ಪ್ರತಿಭಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ, ‘ಯೂನಿಫಾರ್ಮ್​ ಧರಿಸಿ ಯಾರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತಿಲ್ಲ’ ಎಂದು ಸೇನೆ ಖಡಾಖಂಡಿತವಾಗಿ ಹೇಳಿದೆ.

ಪ್ರತಿಭಟನಾ ನಿರತ ರೈತರಿಗಾಗಿ ಇಸ್ತ್ರಿ ಸೇವೆ; ಬಟ್ಟೆ ಬೇಗ ಒಣಗಿಸಲು ನೆರವು

Published On - 6:07 pm, Wed, 20 January 21

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?