AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Violence: ಅಗ್ನಿಪಥ್ ಯೋಜನೆ, ನೂಪುರ್ ವಿರುದ್ಧ ಗಲಭೆ, 2 ಸಾವಿರ ಮಂದಿ ಬಂಧನ

ಉತ್ತರ ಪ್ರದೇಶದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ನಡೆದ ಗಲಭೆಯಲ್ಲಿ ಇದುವರೆಗೆ 1562 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಯಾಗಿದ್ದು, ಆ ಗಲಭೆಯಲ್ಲಿ 424 ಮಂದಿಯನ್ನು ಬಂಧಿಸಲಾಗಿತ್ತು

Uttar Pradesh Violence: ಅಗ್ನಿಪಥ್ ಯೋಜನೆ, ನೂಪುರ್ ವಿರುದ್ಧ ಗಲಭೆ, 2 ಸಾವಿರ ಮಂದಿ ಬಂಧನ
Uttar Pradesh Violence
TV9 Web
| Edited By: |

Updated on:Jun 26, 2022 | 4:33 PM

Share

ಲಕ್ನೋ: ಉತ್ತರ ಪ್ರದೇಶದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ನಡೆದ ಗಲಭೆಯಲ್ಲಿ ಇದುವರೆಗೆ 1562 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಯಾಗಿದ್ದು, ಆ ಗಲಭೆಯಲ್ಲಿ 424 ಮಂದಿಯನ್ನು ಬಂಧಿಸಲಾಗಿದೆ.

ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರಶಾಂತ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಅಗ್ನಿಪಥ ಯೋಜನೆ ವಿರುದ್ಧ ನಡೆದ ಗಲಭೆಯಲ್ಲಿ 1562 ಮಂದಿಯನ್ನು ಬಂಧಿಸಲಾಗಿದೆ. ಜಾನ್​ಪುರದಲ್ಲಿ 535 ಮಂದಿ , ಬಲ್ಲಿಯಾದಲ್ಲಿ 222 ಮಂದಿ, ಚಂದೌಲಿಯಲ್ಲಿ 210 ಮಂದಿ 29 ಜಿಲ್ಲೆಗಳಲ್ಲಿ ಒಟ್ಟು 82 ಪ್ರಕರಣಗಳನ್ನು ದಾಖಲಿಸಲಾಗಿದೆ.

ಜೂನ್ 17ರಂದು ಯುವಕರು ಅಗ್ನಿಪಥ್ ಯೋಜನೆಯ ವಿರುದ್ಧ ಬಲ್ಲಿಯಾ, ವಾರಾಣಸಿ, ಆಗ್ರಾ, ಅಲಿಗಢ ಸೇರಿ ಇತರೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದರು.

ಅಗ್ನಿಪಥ್ ಯೋಜನೆಯಡಿಯಲ್ಲಿ ನೇಮಕಗೊಳ್ಳುವ ಸೈನಿಕರನ್ನು ‘ಅಗ್ನಿವೀರ್‌ಗಳು’ ಎಂದು ಕರೆಯಲಾಗುತ್ತದೆ. ಹಲವಾರು ವಿರೋಧ ಪಕ್ಷಗಳು, ಮತ್ತು ಕೆಲವು ಮಿಲಿಟರಿ ಪರಿಣತರು ಈ ಯೋಜನೆಯನ್ನು ಟೀಕಿಸಿದ್ದಾರೆ.

ನೂಪುರ್ ಶರ್ಮಾ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 10 ಜಿಲ್ಲೆಗಳಿಂದ 424 ಮಂದಿಯನ್ನು ಬಂಧಿಸಲಾಗಿತ್ತು. ಕಾನ್ಪುರ್, ಫಿರೋಜಾಬಾದ್, ಅಲಿಗಢ, ಹತ್ರಾಸ್, ಮೊರಾದಾಬಾದ್, ಅಂಬೇಡ್ಕರ್​ ನಗರ, ಖೇರಿ, ಸಹರಾನ್​ಪುರ್ ಹಾಗೂ ಪ್ರಯಾಗ್​ರಾಜ್​ನ ಜನರನ್ನು ಬಂಧಿಸಲಾಗಿದೆ. ಈ ಕುರಿತು 20 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Published On - 4:31 pm, Sun, 26 June 22

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ