AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ. ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು […]

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ
ರಾಜ್​ದೀಪ್​ ಸರ್​ದೇಸಾಯಿ
ರಾಜೇಶ್ ದುಗ್ಗುಮನೆ
|

Updated on: Jan 27, 2021 | 8:14 PM

Share

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ.

ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು ರೈತನ ಸಾವಿಗೆ ಕಾರಣವಾಗಿತ್ತು.

ಟ್ರ್ಯಾಕ್ಟರ್​ ಮಗುಚಿ ಬಿದ್ದು, ರೈತ ಮೃತಪಟ್ಟಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಡಿಲೀಡ್​ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್​ನಲ್ಲಿ ಇಂದು ArrestRajdeep ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಅನೇಕರು ರಾಜ್​ದೀಪ್​ ಸರ್​ದೇಸಾಯಿ ಸುಳ್ಳು ಸುದ್ದಿಯ ಸರದಾರ ಎಂದು ಆರೋಪಿಸಿದ್ದಾರೆ.

https://twitter.com/Arunav7/status/1354314779595321344/photo/1

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಣಬ್ ಬದುಕಿದ್ದಾಗಲೇ, ಅವರು ನಿಧನ ಹೊಂದಿದ್ದಾರೆ ಎಂದು ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಮಾಡಿದ್ದರು. ನಂತರ ಈ ಬಗ್ಗೆ ಕ್ಷಮೆ ಯಾಚಿಸಿದ್ದರು.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ