AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ. ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು […]

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ
ರಾಜ್​ದೀಪ್​ ಸರ್​ದೇಸಾಯಿ
ರಾಜೇಶ್ ದುಗ್ಗುಮನೆ
|

Updated on: Jan 27, 2021 | 8:14 PM

Share

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ.

ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು ರೈತನ ಸಾವಿಗೆ ಕಾರಣವಾಗಿತ್ತು.

ಟ್ರ್ಯಾಕ್ಟರ್​ ಮಗುಚಿ ಬಿದ್ದು, ರೈತ ಮೃತಪಟ್ಟಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಡಿಲೀಡ್​ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್​ನಲ್ಲಿ ಇಂದು ArrestRajdeep ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಅನೇಕರು ರಾಜ್​ದೀಪ್​ ಸರ್​ದೇಸಾಯಿ ಸುಳ್ಳು ಸುದ್ದಿಯ ಸರದಾರ ಎಂದು ಆರೋಪಿಸಿದ್ದಾರೆ.

https://twitter.com/Arunav7/status/1354314779595321344/photo/1

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಣಬ್ ಬದುಕಿದ್ದಾಗಲೇ, ಅವರು ನಿಧನ ಹೊಂದಿದ್ದಾರೆ ಎಂದು ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಮಾಡಿದ್ದರು. ನಂತರ ಈ ಬಗ್ಗೆ ಕ್ಷಮೆ ಯಾಚಿಸಿದ್ದರು.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!