AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ. ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು […]

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ
ರಾಜ್​ದೀಪ್​ ಸರ್​ದೇಸಾಯಿ
ರಾಜೇಶ್ ದುಗ್ಗುಮನೆ
|

Updated on: Jan 27, 2021 | 8:14 PM

Share

ದೆಹಲಿ: ಈ ಮೊದಲು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪತ್ರಕರ್ತ ರಾಜ್​ದೀಪ್​ ಸರ್​ದೇಸಾಯಿ ಈಗ ರೈತರ ಪ್ರತಿಭಟನೆ ವಿಚಾರದಲ್ಲೂ ನಕಲಿ ಸುದ್ದಿ ಪೋಸ್ಟ್​ ಮಾಡಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಅವರನ್ನು ಬಂಧಿಸಲು ಟ್ವಿಟರ್​ನಲ್ಲಿ ಆಗ್ರಹ ಕೇಳಿ ಬಂದಿದೆ.

ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಓರ್ವ ರೈತ ಮೃತಪಟ್ಟಿದ್ದ. ಈ ಬಗ್ಗೆ ಟ್ವೀಟ್​ ಮಾಡಿದ್ದ ರಾಜ್​ದೀಪ್​ ಸರ್​ದೇಸಾಯಿ, ಪೊಲೀಸ್​ ಫೈರಿಂಗ್​ನಿಂದ ರೈತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಟ್ರ್ಯಾಕ್ಟರ್ ಮಗುಚಿ ಬಿದ್ದಿದ್ದು ರೈತನ ಸಾವಿಗೆ ಕಾರಣವಾಗಿತ್ತು.

ಟ್ರ್ಯಾಕ್ಟರ್​ ಮಗುಚಿ ಬಿದ್ದು, ರೈತ ಮೃತಪಟ್ಟಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಡಿಲೀಡ್​ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್​ನಲ್ಲಿ ಇಂದು ArrestRajdeep ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಅನೇಕರು ರಾಜ್​ದೀಪ್​ ಸರ್​ದೇಸಾಯಿ ಸುಳ್ಳು ಸುದ್ದಿಯ ಸರದಾರ ಎಂದು ಆರೋಪಿಸಿದ್ದಾರೆ.

https://twitter.com/Arunav7/status/1354314779595321344/photo/1

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಣಬ್ ಬದುಕಿದ್ದಾಗಲೇ, ಅವರು ನಿಧನ ಹೊಂದಿದ್ದಾರೆ ಎಂದು ರಾಜ್​ದೀಪ್​ ಸರ್​ದೇಸಾಯಿ ಟ್ವೀಟ್​ ಮಾಡಿದ್ದರು. ನಂತರ ಈ ಬಗ್ಗೆ ಕ್ಷಮೆ ಯಾಚಿಸಿದ್ದರು.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?