AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arunachal Pradesh Earthquake: ಅರುಣಾಚಲ ಪ್ರದೇಶದಲ್ಲಿ 4.0 ತೀವ್ರತೆಯ ಭೂಕಂಪ

ಅರುಣಾಚಲಪ್ರದೇಶದಲ್ಲಿ ಭೂಕಂಪ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಅರುಣಾಚಲ ಪ್ರದೇಶದ ಸಿಯಾಂಗ್​​ನ ಉತ್ತರಕ್ಕೆ ಭೂಕಂಪ ಸಂಭವಿಸಿದೆ. ಇಲ್ಲಿಯವರೆಗೆ ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Arunachal Pradesh Earthquake: ಅರುಣಾಚಲ ಪ್ರದೇಶದಲ್ಲಿ 4.0 ತೀವ್ರತೆಯ ಭೂಕಂಪ
ಭೂಕಂಪImage Credit source: ANI
ನಯನಾ ರಾಜೀವ್
|

Updated on:Jul 28, 2023 | 9:44 AM

Share

ಅರುಣಾಚಲಪ್ರದೇಶದಲ್ಲಿ ಭೂಕಂಪ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಅರುಣಾಚಲ ಪ್ರದೇಶದ ಸಿಯಾಂಗ್​​ನ ಉತ್ತರಕ್ಕೆ ಭೂಕಂಪ ಸಂಭವಿಸಿದೆ. ಇಲ್ಲಿಯವರೆಗೆ ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಅರುಣಾಚಲಪ್ರದೇಶದ ಸಿಯಾಂಗ್​ ಜಿಲ್ಲೆಯ ಪ್ಯಾಂಗಿನ್ ಬಳಿ ಭೂಕಂಪ ಸಂಭವಿಸಿದೆ, ಎನ್​ಸಿಎಸ್ ಪ್ರಕಾರ ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಇದಕ್ಕೂ ಮುನ್ನ ಜುಲೈ 22 ರಂದು ಅರುಣಾಚಲಪ್ರದೇಶದ ತವಾಂಗ್​ನಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪ ಬೆಳಗ್ಗೆ 6.56ಕ್ಕೆ 5 ಕಿ.ಮೀ ಆಳದಲ್ಲಿ ಅಪ್ಪಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:40 am, Fri, 28 July 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ