AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arunachal Pradesh Earthquake: ಅರುಣಾಚಲ ಪ್ರದೇಶದಲ್ಲಿ 4.0 ತೀವ್ರತೆಯ ಭೂಕಂಪ

ಅರುಣಾಚಲಪ್ರದೇಶದಲ್ಲಿ ಭೂಕಂಪ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಅರುಣಾಚಲ ಪ್ರದೇಶದ ಸಿಯಾಂಗ್​​ನ ಉತ್ತರಕ್ಕೆ ಭೂಕಂಪ ಸಂಭವಿಸಿದೆ. ಇಲ್ಲಿಯವರೆಗೆ ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Arunachal Pradesh Earthquake: ಅರುಣಾಚಲ ಪ್ರದೇಶದಲ್ಲಿ 4.0 ತೀವ್ರತೆಯ ಭೂಕಂಪ
ಭೂಕಂಪImage Credit source: ANI
ನಯನಾ ರಾಜೀವ್
|

Updated on:Jul 28, 2023 | 9:44 AM

Share

ಅರುಣಾಚಲಪ್ರದೇಶದಲ್ಲಿ ಭೂಕಂಪ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಅರುಣಾಚಲ ಪ್ರದೇಶದ ಸಿಯಾಂಗ್​​ನ ಉತ್ತರಕ್ಕೆ ಭೂಕಂಪ ಸಂಭವಿಸಿದೆ. ಇಲ್ಲಿಯವರೆಗೆ ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಅರುಣಾಚಲಪ್ರದೇಶದ ಸಿಯಾಂಗ್​ ಜಿಲ್ಲೆಯ ಪ್ಯಾಂಗಿನ್ ಬಳಿ ಭೂಕಂಪ ಸಂಭವಿಸಿದೆ, ಎನ್​ಸಿಎಸ್ ಪ್ರಕಾರ ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಇದಕ್ಕೂ ಮುನ್ನ ಜುಲೈ 22 ರಂದು ಅರುಣಾಚಲಪ್ರದೇಶದ ತವಾಂಗ್​ನಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪ ಬೆಳಗ್ಗೆ 6.56ಕ್ಕೆ 5 ಕಿ.ಮೀ ಆಳದಲ್ಲಿ ಅಪ್ಪಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:40 am, Fri, 28 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ