AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕುಸಿಯಿತು ರಾಷ್ಟ್ರೀಯ ಹೆದ್ದಾರಿ, ಅರುಣಾಚಲ ಪ್ರದೇಶದ ಇಟಾನಗರದಲ್ಲಿ ದುರಂತ; ಸೆರೆಯಾಯ್ತು ದೃಶ್ಯ

ಇಟಾನಗರದ ಬಳಿ ಇರುವ ಗಾಂಧಿ ಪಾರ್ಕ್​ ಬಳಿಯಿಂದ ಘಟನೆಯ ವಿಡಿಯೋ ಸೆರೆಯಾಗಿದೆ. ವಿಡಿಯೋದಲ್ಲಿ ಗಮನಿಸುವಂತೆ ರಸ್ತೆ ಕುಸಿತದ ಮತ್ತೊಂದು ಭಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಘಟನೆಯಿಂದ ಯಾರಿಗೂ ಅಪಾಯವಾಗಿಲ್ಲ ಎಂಬುದು ಸಮಾಧಾನಕರ ಸಂಗತಿ.

ಏಕಾಏಕಿ ಕುಸಿಯಿತು ರಾಷ್ಟ್ರೀಯ ಹೆದ್ದಾರಿ, ಅರುಣಾಚಲ ಪ್ರದೇಶದ ಇಟಾನಗರದಲ್ಲಿ ದುರಂತ; ಸೆರೆಯಾಯ್ತು ದೃಶ್ಯ
ರಾಷ್ಟ್ರೀಯ ಹೆದ್ದಾರಿ ಕುಸಿತ
TV9 Web
| Edited By: |

Updated on:Jun 02, 2021 | 12:00 PM

Share

ಇಟಾನಗರ: ಅರುಣಾಚಲ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-415 ಕುಸಿದು ಬಿದ್ದಿರುವ ಆಘಾತಕಾರಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ.  ಕಳೆದ ಎರಡು ದಿನಗಳಿಂದ ಬಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಈ ಘಟನೆ ಸಂಭವಿಸಿದೆ. ರಸ್ತೆ ಕುಸಿತದಿಂದಾಗಿ ಕೆಲ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಇಟಾನಗರದ ಬಳಿ ಇರುವ ಗಾಂಧಿ ಪಾರ್ಕ್​ ಬಳಿಯಿಂದ ಘಟನೆಯ ವಿಡಿಯೋ ಸೆರೆಯಾಗಿದೆ. ವಿಡಿಯೋದಲ್ಲಿ ಗಮನಿಸುವಂತೆ ರಸ್ತೆ ಕುಸಿತದ ಮತ್ತೊಂದು ಭಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಘಟನೆಯಿಂದ ಯಾರಿಗೂ ಅಪಾಯವಾಗಿಲ್ಲ ಎಂಬುದು ಸಮಾಧಾನಕರ ಸಂಗತಿ.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಕೆಲಸ ಇತ್ತೀಚೆಗಷ್ಟೇ ಪೂರ್ಣಗೊಂಡಿತ್ತು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರೀ ಪ್ರಮಾಣದ ಮಳೆಯಿಂದಾಗಿ ಮಣ್ಣು ಸಡಿಲಗೊಂಡಿದೆ. ಇದರಿಂದ ರಸ್ತೆ ಕುಸಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ರಾಷ್ಟ್ರೀಯ ಹೆದ್ದಾರಿ ನಂ 4ರಲ್ಲಿ ವ್ಹೀಲಿಂಗ್‌ ಮಾಡ್ತಿದ್ದ ಪುಂಡರು ಅಂದರ್

ಲಿಮ್ಕಾ ಬುಕ್ ಆಫ್ ರೆಕಾರ್ಡ್​ಗೆ ಪಾತ್ರವಾದ ವಿಜಯಪುರದ ರಾಷ್ಟ್ರೀಯ ಹೆದ್ದಾರಿ 50 ರ ಚತುಷ್ಪತ ಕಾಮಗಾರಿ

Published On - 11:59 am, Wed, 2 June 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್