Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chaloಗೆ ಅರವಿಂದ ಕೇಜ್ರಿವಾಲ್ ಬೆಂಬಲ: ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

ಪಂಜಾಬ್ ರೈತರ ಚಳವಳಿಗೆ ಬೆಂಬಲ ನೀಡಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ನಾಳೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಆಪ್ ಕಾರ್ಯಕರ್ತರಿಗೂ ಉಪವಾಸದಲ್ಲಿ ಭಾಗಿಯಾಗಲು ಕರೆ ಕೊಟ್ಟಿದ್ದಾರೆ.

Delhi Chaloಗೆ ಅರವಿಂದ ಕೇಜ್ರಿವಾಲ್ ಬೆಂಬಲ: ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ
Follow us
guruganesh bhat
|

Updated on:Dec 14, 2020 | 11:19 AM

ದೆಹಲಿ: ಪಂಜಾಬ್ ರೈತರ ಚಳವಳಿಗೆ ಬೆಂಬಲ ನೀಡಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಳೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಆಪ್ ಕಾರ್ಯಕರ್ತರಿಗೂ ಉಪವಾಸದಲ್ಲಿ ಭಾಗಿಯಾಗಲು ಕರೆ ಕೊಟ್ಟಿದ್ದಾರೆ.

ನಮ್ಮ ಬಳಿ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ತೆರಳಿ ಬೆಂಬಲ ಸೂಚಿಸಲು ಸಾಧ್ಯವಾಗದಿರಬಹುದು. ಆದರೆ, ನಮ್ಮ ಮನೆಗಳಿಂದಲೇ ರೈತರನ್ನು ಬೆಂಬಲಿಸುವ ಅವಕಾಶವಿದೆ ಎಂದಿರುವ ಅವರು, ತಮ್ಮ ಪಕ್ಷದ ಕಾರ್ಯಕರ್ತರ ಬಳಿ ಒಂದು ದಿನ ಉಪವಾಸವಿರಲು ಮನವಿ ಮಾಡಿದ್ದಾರೆ.

ರೈತರನ್ನು ಬೆಂಬಲಿಸಿದವರು ದೇಶ ವಿರೋಧಿಗಳೇ? ರೈತರು ನಡೆಸುತ್ತಿರುವ ಚಳವಳಿಯನ್ನು ಕೆಲವರು ದೇಶ ವಿರೋಧಿಯೆಂದು ಕರೆದಿರುವುದನ್ನು ಖಂಡಿಸಿರುವ ಕೇಜ್ರಿವಾಲ್, 2011ರಲ್ಲಿ ನಡೆದ ಅಣ್ಣಾ ಹಜಾರೆಯವರ ಭೃಷ್ಟಾಚಾರ ವಿರೋಧಿ ಚಳವಳಿಯನ್ನು ನೆನಪಿಸಿಕೊಂಡಿದ್ದಾರೆ. ಆಗ ಕಾಂಗ್ರೆಸ್, ಚಳವಳಿಯನ್ನು ದೇಶ ವಿರೋಧಿಯೆಂದು ಟೀಕಿಸಿತ್ತು. ಈಗ ಬಿಜೆಪಿ ದೆಹಲಿ ಚಲೋವನ್ನು ದೇಶ ವಿರೋಧಿಯೆಂದು ಜರಿಯುತ್ತಿದೆ. ಹಾಗಾದರೆ, ದೆಹಲಿ ಚಲೋ ಬೆಂಬಲಿಸಿರುವ ಮಾಜಿ ಸೈನಿಕರು, ಕ್ರೀಡಾಪಟುಗಳು, ಕಲಾವಿದರು, ವೈದ್ಯರು, ವಕೀಲರು, ಉದ್ಯಮಿಗಳು ಕೂಡ ದೇಶ ವಿರೋಧಿಗಳೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Dilli Chalo | ರೈತರ ಪ್ರತಿಭಟನೆಗೆ ಪಂಜಾಬ್, ಹರ್ಯಾಣದ ಗೃಹಿಣಿಯರ ಬೆಂಬಲ

Published On - 6:28 pm, Sun, 13 December 20

ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?