AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chaloಗೆ ಅರವಿಂದ ಕೇಜ್ರಿವಾಲ್ ಬೆಂಬಲ: ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

ಪಂಜಾಬ್ ರೈತರ ಚಳವಳಿಗೆ ಬೆಂಬಲ ನೀಡಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ನಾಳೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಆಪ್ ಕಾರ್ಯಕರ್ತರಿಗೂ ಉಪವಾಸದಲ್ಲಿ ಭಾಗಿಯಾಗಲು ಕರೆ ಕೊಟ್ಟಿದ್ದಾರೆ.

Delhi Chaloಗೆ ಅರವಿಂದ ಕೇಜ್ರಿವಾಲ್ ಬೆಂಬಲ: ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ
guruganesh bhat
|

Updated on:Dec 14, 2020 | 11:19 AM

Share

ದೆಹಲಿ: ಪಂಜಾಬ್ ರೈತರ ಚಳವಳಿಗೆ ಬೆಂಬಲ ನೀಡಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಳೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಆಪ್ ಕಾರ್ಯಕರ್ತರಿಗೂ ಉಪವಾಸದಲ್ಲಿ ಭಾಗಿಯಾಗಲು ಕರೆ ಕೊಟ್ಟಿದ್ದಾರೆ.

ನಮ್ಮ ಬಳಿ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ತೆರಳಿ ಬೆಂಬಲ ಸೂಚಿಸಲು ಸಾಧ್ಯವಾಗದಿರಬಹುದು. ಆದರೆ, ನಮ್ಮ ಮನೆಗಳಿಂದಲೇ ರೈತರನ್ನು ಬೆಂಬಲಿಸುವ ಅವಕಾಶವಿದೆ ಎಂದಿರುವ ಅವರು, ತಮ್ಮ ಪಕ್ಷದ ಕಾರ್ಯಕರ್ತರ ಬಳಿ ಒಂದು ದಿನ ಉಪವಾಸವಿರಲು ಮನವಿ ಮಾಡಿದ್ದಾರೆ.

ರೈತರನ್ನು ಬೆಂಬಲಿಸಿದವರು ದೇಶ ವಿರೋಧಿಗಳೇ? ರೈತರು ನಡೆಸುತ್ತಿರುವ ಚಳವಳಿಯನ್ನು ಕೆಲವರು ದೇಶ ವಿರೋಧಿಯೆಂದು ಕರೆದಿರುವುದನ್ನು ಖಂಡಿಸಿರುವ ಕೇಜ್ರಿವಾಲ್, 2011ರಲ್ಲಿ ನಡೆದ ಅಣ್ಣಾ ಹಜಾರೆಯವರ ಭೃಷ್ಟಾಚಾರ ವಿರೋಧಿ ಚಳವಳಿಯನ್ನು ನೆನಪಿಸಿಕೊಂಡಿದ್ದಾರೆ. ಆಗ ಕಾಂಗ್ರೆಸ್, ಚಳವಳಿಯನ್ನು ದೇಶ ವಿರೋಧಿಯೆಂದು ಟೀಕಿಸಿತ್ತು. ಈಗ ಬಿಜೆಪಿ ದೆಹಲಿ ಚಲೋವನ್ನು ದೇಶ ವಿರೋಧಿಯೆಂದು ಜರಿಯುತ್ತಿದೆ. ಹಾಗಾದರೆ, ದೆಹಲಿ ಚಲೋ ಬೆಂಬಲಿಸಿರುವ ಮಾಜಿ ಸೈನಿಕರು, ಕ್ರೀಡಾಪಟುಗಳು, ಕಲಾವಿದರು, ವೈದ್ಯರು, ವಕೀಲರು, ಉದ್ಯಮಿಗಳು ಕೂಡ ದೇಶ ವಿರೋಧಿಗಳೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Dilli Chalo | ರೈತರ ಪ್ರತಿಭಟನೆಗೆ ಪಂಜಾಬ್, ಹರ್ಯಾಣದ ಗೃಹಿಣಿಯರ ಬೆಂಬಲ

Published On - 6:28 pm, Sun, 13 December 20

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ