AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ

ಆರ್ಯ ರಾಜೇಂದ್ರನ್​ ಎಂಬ 21 ವರ್ಷದ ಕಾಲೇಜು ಯುವತಿಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ
ಆರ್ಯಾ ರಾಜೇಂದ್ರನ್
Skanda
| Edited By: |

Updated on:Dec 25, 2020 | 7:42 PM

Share

ಕೊಚ್ಚಿ: ಕೇರಳದ ಸ್ಥಳೀಯ ಚುನಾವಣೆ ಫಲಿತಾಂಶ ಪ್ರಕಟವಾಗುವುದರೊಂದಿಗೆ ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ 21 ವರ್ಷದ ಯುವತಿ ಮೇಯರ್​ ಆಗುವುದು ಬಹುತೇಕ ಖಚಿತವಾಗಿದೆ. ಒಂದುವೇಳೆ ಇದು ನೆರವೇರಿದರೆ ದೇಶದ ಅತ್ಯಂತ ಕಿರಿಯ ವಯಸ್ಸಿನ ಮೇಯರ್​ ಎಂಬ ಹೆಗ್ಗಳಿಕೆಗೆ ಅವರು ಭಾಜನರಾಗಲಿದ್ದಾರೆ.

ಆರ್ಯಾ ರಾಜೇಂದ್ರನ್​ಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ. ಅಂತಿಮ ಪ್ರಕಟಣೆ ಶನಿವಾರ ಹೊರಬೀಳಲಿದ್ದು ಆರ್ಯಾ ರಾಜೇಂದ್ರನ್ ಮೇಯರ್ ಆಗುವುದು ನಿಶ್ಚಿತವಾದರೆ ಇದು ದೇಶದಲ್ಲಿ ಹೊಸ ದಾಖಲೆಯಾಗಲಿದೆ.

ಆರ್ಯಾ ರಾಜೇಂದ್ರನ್ ತಿರುವನಂತಪುರಂನ ಆಲ್ ಸೈಂಟ್ಸ್ ಕಾಲೇಜಿನ ಕಾನೂನು ವಿದ್ಯಾರ್ಥಿನಿಯಾಗಿದ್ದಾರೆ. ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದ ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿ ಎಂಬ ಹಿರಿಮೆಯೂ ಇವರಿಗಿದೆ. ಇವರು ಮುಡವನ್​ಮುಗಳ್​ ವಾರ್ಡ್​ನಿಂದ ಗೆಲುವು ಸಾಧಿಸಿಸಿದ್ದರು.

ಕ್ರೈಸ್ತ ಸನ್ಯಾಸಿನಿ ಅಭಯಾ ಹತ್ಯೆ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಿಬಿಐ ವಿಶೇಷ ನ್ಯಾಯಾಲಯ

Published On - 7:29 pm, Fri, 25 December 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು