AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ

ಆರ್ಯ ರಾಜೇಂದ್ರನ್​ ಎಂಬ 21 ವರ್ಷದ ಕಾಲೇಜು ಯುವತಿಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ
ಆರ್ಯಾ ರಾಜೇಂದ್ರನ್
Skanda
| Edited By: ರಶ್ಮಿ ಕಲ್ಲಕಟ್ಟ|

Updated on:Dec 25, 2020 | 7:42 PM

Share

ಕೊಚ್ಚಿ: ಕೇರಳದ ಸ್ಥಳೀಯ ಚುನಾವಣೆ ಫಲಿತಾಂಶ ಪ್ರಕಟವಾಗುವುದರೊಂದಿಗೆ ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ 21 ವರ್ಷದ ಯುವತಿ ಮೇಯರ್​ ಆಗುವುದು ಬಹುತೇಕ ಖಚಿತವಾಗಿದೆ. ಒಂದುವೇಳೆ ಇದು ನೆರವೇರಿದರೆ ದೇಶದ ಅತ್ಯಂತ ಕಿರಿಯ ವಯಸ್ಸಿನ ಮೇಯರ್​ ಎಂಬ ಹೆಗ್ಗಳಿಕೆಗೆ ಅವರು ಭಾಜನರಾಗಲಿದ್ದಾರೆ.

ಆರ್ಯಾ ರಾಜೇಂದ್ರನ್​ಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ. ಅಂತಿಮ ಪ್ರಕಟಣೆ ಶನಿವಾರ ಹೊರಬೀಳಲಿದ್ದು ಆರ್ಯಾ ರಾಜೇಂದ್ರನ್ ಮೇಯರ್ ಆಗುವುದು ನಿಶ್ಚಿತವಾದರೆ ಇದು ದೇಶದಲ್ಲಿ ಹೊಸ ದಾಖಲೆಯಾಗಲಿದೆ.

ಆರ್ಯಾ ರಾಜೇಂದ್ರನ್ ತಿರುವನಂತಪುರಂನ ಆಲ್ ಸೈಂಟ್ಸ್ ಕಾಲೇಜಿನ ಕಾನೂನು ವಿದ್ಯಾರ್ಥಿನಿಯಾಗಿದ್ದಾರೆ. ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದ ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿ ಎಂಬ ಹಿರಿಮೆಯೂ ಇವರಿಗಿದೆ. ಇವರು ಮುಡವನ್​ಮುಗಳ್​ ವಾರ್ಡ್​ನಿಂದ ಗೆಲುವು ಸಾಧಿಸಿಸಿದ್ದರು.

ಕ್ರೈಸ್ತ ಸನ್ಯಾಸಿನಿ ಅಭಯಾ ಹತ್ಯೆ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಿಬಿಐ ವಿಶೇಷ ನ್ಯಾಯಾಲಯ

Published On - 7:29 pm, Fri, 25 December 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ