AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ

ಆರ್ಯ ರಾಜೇಂದ್ರನ್​ ಎಂಬ 21 ವರ್ಷದ ಕಾಲೇಜು ಯುವತಿಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ
ಆರ್ಯಾ ರಾಜೇಂದ್ರನ್
Skanda
| Edited By: |

Updated on:Dec 25, 2020 | 7:42 PM

Share

ಕೊಚ್ಚಿ: ಕೇರಳದ ಸ್ಥಳೀಯ ಚುನಾವಣೆ ಫಲಿತಾಂಶ ಪ್ರಕಟವಾಗುವುದರೊಂದಿಗೆ ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ 21 ವರ್ಷದ ಯುವತಿ ಮೇಯರ್​ ಆಗುವುದು ಬಹುತೇಕ ಖಚಿತವಾಗಿದೆ. ಒಂದುವೇಳೆ ಇದು ನೆರವೇರಿದರೆ ದೇಶದ ಅತ್ಯಂತ ಕಿರಿಯ ವಯಸ್ಸಿನ ಮೇಯರ್​ ಎಂಬ ಹೆಗ್ಗಳಿಕೆಗೆ ಅವರು ಭಾಜನರಾಗಲಿದ್ದಾರೆ.

ಆರ್ಯಾ ರಾಜೇಂದ್ರನ್​ಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ. ಅಂತಿಮ ಪ್ರಕಟಣೆ ಶನಿವಾರ ಹೊರಬೀಳಲಿದ್ದು ಆರ್ಯಾ ರಾಜೇಂದ್ರನ್ ಮೇಯರ್ ಆಗುವುದು ನಿಶ್ಚಿತವಾದರೆ ಇದು ದೇಶದಲ್ಲಿ ಹೊಸ ದಾಖಲೆಯಾಗಲಿದೆ.

ಆರ್ಯಾ ರಾಜೇಂದ್ರನ್ ತಿರುವನಂತಪುರಂನ ಆಲ್ ಸೈಂಟ್ಸ್ ಕಾಲೇಜಿನ ಕಾನೂನು ವಿದ್ಯಾರ್ಥಿನಿಯಾಗಿದ್ದಾರೆ. ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದ ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿ ಎಂಬ ಹಿರಿಮೆಯೂ ಇವರಿಗಿದೆ. ಇವರು ಮುಡವನ್​ಮುಗಳ್​ ವಾರ್ಡ್​ನಿಂದ ಗೆಲುವು ಸಾಧಿಸಿಸಿದ್ದರು.

ಕ್ರೈಸ್ತ ಸನ್ಯಾಸಿನಿ ಅಭಯಾ ಹತ್ಯೆ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಿಬಿಐ ವಿಶೇಷ ನ್ಯಾಯಾಲಯ

Published On - 7:29 pm, Fri, 25 December 20

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ