AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ

ಆರ್ಯ ರಾಜೇಂದ್ರನ್​ ಎಂಬ 21 ವರ್ಷದ ಕಾಲೇಜು ಯುವತಿಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ
ಆರ್ಯಾ ರಾಜೇಂದ್ರನ್
Skanda
| Edited By: ರಶ್ಮಿ ಕಲ್ಲಕಟ್ಟ|

Updated on:Dec 25, 2020 | 7:42 PM

Share

ಕೊಚ್ಚಿ: ಕೇರಳದ ಸ್ಥಳೀಯ ಚುನಾವಣೆ ಫಲಿತಾಂಶ ಪ್ರಕಟವಾಗುವುದರೊಂದಿಗೆ ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ 21 ವರ್ಷದ ಯುವತಿ ಮೇಯರ್​ ಆಗುವುದು ಬಹುತೇಕ ಖಚಿತವಾಗಿದೆ. ಒಂದುವೇಳೆ ಇದು ನೆರವೇರಿದರೆ ದೇಶದ ಅತ್ಯಂತ ಕಿರಿಯ ವಯಸ್ಸಿನ ಮೇಯರ್​ ಎಂಬ ಹೆಗ್ಗಳಿಕೆಗೆ ಅವರು ಭಾಜನರಾಗಲಿದ್ದಾರೆ.

ಆರ್ಯಾ ರಾಜೇಂದ್ರನ್​ಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ. ಅಂತಿಮ ಪ್ರಕಟಣೆ ಶನಿವಾರ ಹೊರಬೀಳಲಿದ್ದು ಆರ್ಯಾ ರಾಜೇಂದ್ರನ್ ಮೇಯರ್ ಆಗುವುದು ನಿಶ್ಚಿತವಾದರೆ ಇದು ದೇಶದಲ್ಲಿ ಹೊಸ ದಾಖಲೆಯಾಗಲಿದೆ.

ಆರ್ಯಾ ರಾಜೇಂದ್ರನ್ ತಿರುವನಂತಪುರಂನ ಆಲ್ ಸೈಂಟ್ಸ್ ಕಾಲೇಜಿನ ಕಾನೂನು ವಿದ್ಯಾರ್ಥಿನಿಯಾಗಿದ್ದಾರೆ. ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದ ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿ ಎಂಬ ಹಿರಿಮೆಯೂ ಇವರಿಗಿದೆ. ಇವರು ಮುಡವನ್​ಮುಗಳ್​ ವಾರ್ಡ್​ನಿಂದ ಗೆಲುವು ಸಾಧಿಸಿಸಿದ್ದರು.

ಕ್ರೈಸ್ತ ಸನ್ಯಾಸಿನಿ ಅಭಯಾ ಹತ್ಯೆ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಿಬಿಐ ವಿಶೇಷ ನ್ಯಾಯಾಲಯ

Published On - 7:29 pm, Fri, 25 December 20

Follow Us
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ