AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ

ಆರ್ಯ ರಾಜೇಂದ್ರನ್​ ಎಂಬ 21 ವರ್ಷದ ಕಾಲೇಜು ಯುವತಿಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಕೇರಳದಲ್ಲಿ ದೇಶದ ಅತಿ ಕಿರಿಯ ಮೇಯರ್​?; ಹೊಸ ದಾಖಲೆ ಬರೆಯೋಕೆ ಸಜ್ಜಾದ ಯುವತಿ
ಆರ್ಯಾ ರಾಜೇಂದ್ರನ್
Skanda
| Edited By: ರಶ್ಮಿ ಕಲ್ಲಕಟ್ಟ|

Updated on:Dec 25, 2020 | 7:42 PM

Share

ಕೊಚ್ಚಿ: ಕೇರಳದ ಸ್ಥಳೀಯ ಚುನಾವಣೆ ಫಲಿತಾಂಶ ಪ್ರಕಟವಾಗುವುದರೊಂದಿಗೆ ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ 21 ವರ್ಷದ ಯುವತಿ ಮೇಯರ್​ ಆಗುವುದು ಬಹುತೇಕ ಖಚಿತವಾಗಿದೆ. ಒಂದುವೇಳೆ ಇದು ನೆರವೇರಿದರೆ ದೇಶದ ಅತ್ಯಂತ ಕಿರಿಯ ವಯಸ್ಸಿನ ಮೇಯರ್​ ಎಂಬ ಹೆಗ್ಗಳಿಕೆಗೆ ಅವರು ಭಾಜನರಾಗಲಿದ್ದಾರೆ.

ಆರ್ಯಾ ರಾಜೇಂದ್ರನ್​ಗೆ ಮೇಯರ್​ ಸ್ಥಾನ ನೀಡಲು ತಿರುವನಂತಪುರಂ ಜಿಲ್ಲೆಯ ಸಿಪಿಎಂ ಕಾರ್ಯದರ್ಶಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಜ್ಯ ಸಮಿತಿ ಅಂಗೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ. ಅಂತಿಮ ಪ್ರಕಟಣೆ ಶನಿವಾರ ಹೊರಬೀಳಲಿದ್ದು ಆರ್ಯಾ ರಾಜೇಂದ್ರನ್ ಮೇಯರ್ ಆಗುವುದು ನಿಶ್ಚಿತವಾದರೆ ಇದು ದೇಶದಲ್ಲಿ ಹೊಸ ದಾಖಲೆಯಾಗಲಿದೆ.

ಆರ್ಯಾ ರಾಜೇಂದ್ರನ್ ತಿರುವನಂತಪುರಂನ ಆಲ್ ಸೈಂಟ್ಸ್ ಕಾಲೇಜಿನ ಕಾನೂನು ವಿದ್ಯಾರ್ಥಿನಿಯಾಗಿದ್ದಾರೆ. ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದ ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿ ಎಂಬ ಹಿರಿಮೆಯೂ ಇವರಿಗಿದೆ. ಇವರು ಮುಡವನ್​ಮುಗಳ್​ ವಾರ್ಡ್​ನಿಂದ ಗೆಲುವು ಸಾಧಿಸಿಸಿದ್ದರು.

ಕ್ರೈಸ್ತ ಸನ್ಯಾಸಿನಿ ಅಭಯಾ ಹತ್ಯೆ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಿಬಿಐ ವಿಶೇಷ ನ್ಯಾಯಾಲಯ

Published On - 7:29 pm, Fri, 25 December 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್