AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ತನಿಖಾ ದಳದೆದುರು ಹಾಜರಾಗಲು ರೈತ ನಾಯಕರಿಗೆ ಸಮನ್ಸ್

ದೆಹಲಿ ಚಲೋ ಹೋರಾಟ ನಿರತ ರೈತರಿಗೆ ಸಮನ್ಸ್ ಜಾರಿಮಾಡಿರುವುದು ಸಹಜವಾಗಿ ರೈತ ಒಕ್ಕೂಟಗಳ ಆಕ್ರೋಶಕ್ಕೆ ಕಾರಣವಾಗಿದೆ. ‘ದೆಹಲಿ ಚಲೋ ಹತ್ತಿಕ್ಕಲು ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ರೈತ ನಾಯಕರು ಆರೋಪಿಸಿದ್ದಾರೆ.

ರಾಷ್ಟ್ರೀಯ ತನಿಖಾ ದಳದೆದುರು ಹಾಜರಾಗಲು ರೈತ ನಾಯಕರಿಗೆ ಸಮನ್ಸ್
ಸಾಂಕೇತಿಕ ಚಿತ್ರ
guruganesh bhat
|

Updated on:Jan 17, 2021 | 11:26 AM

Share

ದೆಹಲಿ: ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್​ಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗಾಗಿ ನಟ ದೀಪ್ ಸಿಂಗ್ ಮತ್ತು ರೈತ ನಾಯಕ ಬಲ್ದೇವ್ ಸಿಂಗ್​ ಅವರನ್ನು ಸೇರಿ 40 ಜನರಿಗೆ ರಾಷ್ಟ್ರೀಯ ತನಿಖಾ ದಳ ಸಮನ್ಸ್ ಜಾರಿಗೊಳಿಸದೆ. ಇಂದು ರಾಷ್ಟ್ರೀಯ ತನಿಖಾ ದಳದ ಮುಖ್ಯ ಕಚೇರಿಗೆ ಹಾಜರಾಗಲು ಸೂಚಿಸಲಾಗಿದೆ.

ದೆಹಲಿ ಚಲೋ ಹೋರಾಟ ನಿರತ ರೈತರಿಗೆ ಸಮನ್ಸ್ ಜಾರಿಮಾಡಿರುವುದು ಸಹಜವಾಗಿ ರೈತ ಒಕ್ಕೂಟಗಳ ಆಕ್ರೋಶಕ್ಕೆ ಕಾರಣವಾಗಿದೆ. ಶಿರೋಮಣಿ ಅಕಾಲಿದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್, ‘ದೆಹಲಿ ಚಲೋ ಹತ್ತಿಕ್ಕಲು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರೈತ ಚಳುವಳಿಕಾರರು ದೇಶ ವಿರೋಧಿಗಳಲ್ಲ, ಅವರನ್ನು ದೇಶ ವಿರೋಧಿಗಳೆಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

ಅಮೆರಿಕ ಮೂಲದ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆ ಖಲಿಸ್ತಾನ ಪರ ಹೋರಾಟದಲ್ಲಿ ಭಾಗಿಯಾದ ಆರೋಪವಿದೆ. ಸುಪ್ರೀಂ ಕೋರ್ಟ್ ಸಹ ದೆಹಲಿ ಚಲೋದಲ್ಲಿ ದೇಶ ವಿರೋಧಿ ಸಂಘಟನೆ ಭಾಗಿಯಾಗಿದೆಯೇ ಎಂದು ಇತ್ತೀಚಿಗೆ ಪ್ರಶ್ನಿಸಿ ರೈತ ಸಂಘಟನೆಗಳಿಗೆ ಸ್ಪಷ್ಟನೆ ನೀಡಲು ಸೂಚಿಸಿತ್ತು.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ: ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ

Published On - 11:26 am, Sun, 17 January 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ