AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ತನಿಖಾ ದಳದೆದುರು ಹಾಜರಾಗಲು ರೈತ ನಾಯಕರಿಗೆ ಸಮನ್ಸ್

ದೆಹಲಿ ಚಲೋ ಹೋರಾಟ ನಿರತ ರೈತರಿಗೆ ಸಮನ್ಸ್ ಜಾರಿಮಾಡಿರುವುದು ಸಹಜವಾಗಿ ರೈತ ಒಕ್ಕೂಟಗಳ ಆಕ್ರೋಶಕ್ಕೆ ಕಾರಣವಾಗಿದೆ. ‘ದೆಹಲಿ ಚಲೋ ಹತ್ತಿಕ್ಕಲು ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ರೈತ ನಾಯಕರು ಆರೋಪಿಸಿದ್ದಾರೆ.

ರಾಷ್ಟ್ರೀಯ ತನಿಖಾ ದಳದೆದುರು ಹಾಜರಾಗಲು ರೈತ ನಾಯಕರಿಗೆ ಸಮನ್ಸ್
ಸಾಂಕೇತಿಕ ಚಿತ್ರ
guruganesh bhat
|

Updated on:Jan 17, 2021 | 11:26 AM

Share

ದೆಹಲಿ: ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್​ಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗಾಗಿ ನಟ ದೀಪ್ ಸಿಂಗ್ ಮತ್ತು ರೈತ ನಾಯಕ ಬಲ್ದೇವ್ ಸಿಂಗ್​ ಅವರನ್ನು ಸೇರಿ 40 ಜನರಿಗೆ ರಾಷ್ಟ್ರೀಯ ತನಿಖಾ ದಳ ಸಮನ್ಸ್ ಜಾರಿಗೊಳಿಸದೆ. ಇಂದು ರಾಷ್ಟ್ರೀಯ ತನಿಖಾ ದಳದ ಮುಖ್ಯ ಕಚೇರಿಗೆ ಹಾಜರಾಗಲು ಸೂಚಿಸಲಾಗಿದೆ.

ದೆಹಲಿ ಚಲೋ ಹೋರಾಟ ನಿರತ ರೈತರಿಗೆ ಸಮನ್ಸ್ ಜಾರಿಮಾಡಿರುವುದು ಸಹಜವಾಗಿ ರೈತ ಒಕ್ಕೂಟಗಳ ಆಕ್ರೋಶಕ್ಕೆ ಕಾರಣವಾಗಿದೆ. ಶಿರೋಮಣಿ ಅಕಾಲಿದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್, ‘ದೆಹಲಿ ಚಲೋ ಹತ್ತಿಕ್ಕಲು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರೈತ ಚಳುವಳಿಕಾರರು ದೇಶ ವಿರೋಧಿಗಳಲ್ಲ, ಅವರನ್ನು ದೇಶ ವಿರೋಧಿಗಳೆಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

ಅಮೆರಿಕ ಮೂಲದ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆ ಖಲಿಸ್ತಾನ ಪರ ಹೋರಾಟದಲ್ಲಿ ಭಾಗಿಯಾದ ಆರೋಪವಿದೆ. ಸುಪ್ರೀಂ ಕೋರ್ಟ್ ಸಹ ದೆಹಲಿ ಚಲೋದಲ್ಲಿ ದೇಶ ವಿರೋಧಿ ಸಂಘಟನೆ ಭಾಗಿಯಾಗಿದೆಯೇ ಎಂದು ಇತ್ತೀಚಿಗೆ ಪ್ರಶ್ನಿಸಿ ರೈತ ಸಂಘಟನೆಗಳಿಗೆ ಸ್ಪಷ್ಟನೆ ನೀಡಲು ಸೂಚಿಸಿತ್ತು.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ: ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ

Published On - 11:26 am, Sun, 17 January 21

Follow Us
guruganesh bhat
guruganesh bhat
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ