AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ ನೆಲಸಮದ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಓವೈಸಿ; ಉತ್ತರ ಪ್ರದೇಶ ಸಿಎಂ ವಿರುದ್ಧ ಕಿಡಿ

ಮೇ ತಿಂಗಳಲ್ಲಿ ಬಾರಾಬಂಕಿ ಜಿಲ್ಲೆಯಲ್ಲಿರುವ ಗರೀಬ್​ ನವಾಜ್​ ಅಲ್​ ಮರೂಫ್​ ಎಂಬ ಮಸೀದಿಯನ್ನು ಅಕ್ರಮ ಕಟ್ಟಡದ ಹೆಸರಲ್ಲಿ ನೆಲಸಮ ಮಾಡಲಾಗಿತ್ತು. ಆ ಬಗ್ಗೆ ಇದೀಗ ಓವೈಸಿ ಉಲ್ಲೇಖ ಮಾಡಿದ್ದಾರೆ.

ಮಸೀದಿ ನೆಲಸಮದ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಓವೈಸಿ; ಉತ್ತರ ಪ್ರದೇಶ ಸಿಎಂ ವಿರುದ್ಧ ಕಿಡಿ
ಅಸಾದುದ್ದೀನ್​ ಓವೈಸಿ
TV9 Web
| Edited By: |

Updated on:Sep 09, 2021 | 7:14 PM

Share

ಬಾರಾಬಂಕಿ: ಮಸೀದಿಗೆ ಸಂಬಂಧಪಟ್ಟಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಇಂದು ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅವರು ಬಾರಾಬಂಕಿಯಲ್ಲಿ ರ್ಯಾಲಿ ನಡೆಸಿದರು. ಈ ವೇಳೆ ಮಾತನಾಡಿ, ಒಬ್ಬ ಅಧಿಕಾರಿಗೆ ಆಜಾನ್​ (ಮುಸ್ಲಿಮರ ಪ್ರಾರ್ಥನೆ)ನಿಂದ ತುಂಬ ತೊಂದರೆಯಾಗುತ್ತದೆ ಎಂಬ ಒಂದೇ ಕಾರಣಕ್ಕೆ ಆ ಮಸೀದಿಯನ್ನೇ ಧ್ವಂಸಗೊಳಿಸಲಾಯಿತು ಎಂದು ಓವೈಸಿ ಹೇಳಿದರು.  ಹಾಗೇ, ಯೋಗಿ ಆದಿತ್ಯನಾಥ್​ರನ್ನು ಉಲ್ಲೇಖಿಸಿ, ‘ಅವರಪ್ಪನ ಮಸೀದಿ’ ಎಂದು ವ್ಯಂಗ್ಯವಾಡಿದರು.

ಮೇ ತಿಂಗಳಲ್ಲಿ ಬಾರಾಬಂಕಿ ಜಿಲ್ಲೆಯಲ್ಲಿರುವ ಗರೀಬ್​ ನವಾಜ್​ ಅಲ್​ ಮರೂಫ್​ ಎಂಬ ಮಸೀದಿಯನ್ನು ಅಕ್ರಮ ಕಟ್ಟಡದ ಹೆಸರಲ್ಲಿ ನೆಲಸಮ ಮಾಡಲಾಗಿತ್ತು. ಅದನ್ನು ಸ್ಥಳೀಯ ಜಿಲ್ಲಾಡಳಿತವೇ ಮುಂದಾಗಿ ಮಾಡಿತ್ತು. ಆದರೆ ಆ ಮಸೀದಿ ನೆಲಸಮವಾದ ಬೆನ್ನಲ್ಲೇ ಆಕ್ರೋಶವೂ ವ್ಯಕ್ತವಾಗಿ ಈ ಓವೈಸಿ ಕೂಡ ಅದನ್ನು ಖಂಡಿಸಿದ್ದರು. ಆದರೆ ಅದನ್ನೀಗ ಮತ್ತೆ ಉಲ್ಲೇಖಿಸಿ ಮಾತನಾಡಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಸದ್ಯ ಮೂರು ದಿನಗಳ ಉತ್ತರಪ್ರದೇಶ ಪ್ರವಾಸದಲ್ಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಜಾತ್ಯತೀತತೆ ಎಂಬುದು ದುರ್ಬಲವಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: T20 World Cup: ಟಿ 20 ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ; ಕ್ರಿಸ್ ಮೋರಿಸ್, ಫಾಫ್ ಡು ಪ್ಲೆಸಿಸ್​ಗೆ ತಂಡದಲ್ಲಿಲ್ಲ ಸ್ಥಾನ!

ಅಫ್ಘಾನಿಸ್ತಾನ ಅಕ್ಕಪಕ್ಕದ ದೇಶಗಳಿಗೆ ಆತಂಕ ತರಬಾರದು: ಬ್ರಿಕ್ಸ್​ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

Published On - 7:14 pm, Thu, 9 September 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ