AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾಯಿತ ಸರ್ಕಾರವನ್ನು ಉರುಳಿಸಲು BJP ಹೊಸ ಪ್ರಯತ್ನದಲ್ಲಿದೆ: ಸಿಎಂ ಅಶೋಕ್ ಗೆಹ್ಲೋಟ್

ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಚುನಾಯಿತ ಸರ್ಕಾರಗಳನ್ನು ಉರುಳಿಸಲು ಹೊಸ ಪ್ರಯತ್ನ ನಡೆಯುವ ಸಾಧ್ಯತೆಯಿದೆ ಎಂದು ನಿನ್ನೆ ಎಚ್ಚರಿಸಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್. ಕಾಂಗ್ರೆಸ್ ಶಾಸಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ರಹಸ್ಯ ಸಭೆ ನಡೆಸಿದರು ಎಂದು ಸಹ ಆರೋಪಿಸಿದರು.

ಚುನಾಯಿತ ಸರ್ಕಾರವನ್ನು ಉರುಳಿಸಲು BJP ಹೊಸ ಪ್ರಯತ್ನದಲ್ಲಿದೆ: ಸಿಎಂ ಅಶೋಕ್ ಗೆಹ್ಲೋಟ್
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
sandhya thejappa
| Edited By: |

Updated on: Dec 06, 2020 | 5:28 PM

Share

ಜೈಪುರ: ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಚುನಾಯಿತ ಸರ್ಕಾರಗಳನ್ನು ಉರುಳಿಸಲು ಹೊಸ ಪ್ರಯತ್ನ ನಡೆಯುವ ಸಾಧ್ಯತೆಯಿದೆ ಎಂದು ನಿನ್ನೆ ಎಚ್ಚರಿಸಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್. ಕಾಂಗ್ರೆಸ್ ಶಾಸಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ರಹಸ್ಯ ಸಭೆ ನಡೆಸಿದರು ಎಂದು ಸಹ ಆರೋಪಿಸಿದರು.

ಸಿರೋಹಿ ಜಿಲ್ಲೆಯಲ್ಲಿ ಪಕ್ಷದ ಕಚೇರಿಯ ಉದ್ಘಾಟನೆಯ ವೇಳೆ ಮಾತನಾಡಿದ ಗೆಹ್ಲೋಟ್, ಬಿಜೆಪಿ ಮುಖಂಡರು ರಾಜಸ್ಥಾನ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಾರೆ. ಆದರೆ ರಾಜಸ್ಥಾನದ ಜನತೆ ಕಾಂಗ್ರೆಸ್ ಸರ್ಕಾರ ಬೀಳುವುದನ್ನು ಬಯಸುವುದಿಲ್ಲ. ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್​ರನ್ನ  ಭೇಟಿಯಾದ ಬಳಿಕ ನಮ್ಮ ಶಾಸಕರು ಶಾ ಅವರನ್ನ ಈ ದೇಶದ ಗೃಹ ಸಚಿವರಾಗಿ ನೋಡಲು ಬಯಸುವುದಿಲ್ಲ  ಎಂದು ಗೆಹ್ಲೋಟ್​ ಹೇಳಿದರು.

ಐದು ರಾಜ್ಯ ಸರ್ಕಾರಗಳನ್ನು ಈಗಾಗಲೇ ಉರುಳಿಸಲಾಗಿದೆ. ಇದೀಗ ನಮ್ಮ ಸರ್ಕಾರ ಆರನೇಯದ್ದು ಆಗಲಿದೆ  ಒಂದು ಅಮಿತ್ ಶಾ ಕಾಂಗ್ರೆಸ್ ಮುಖಂಡರಿಗೆ ಹೇಳಿದರು ಎಂದು ಗೆಹ್ಲೋಟ್​ ತಿಳಿಸಿದರು. ಇದಲ್ಲದೆ, ಬಂಡಾಯ ಕಾಂಗ್ರೆಸ್ ಶಾಸಕರ ವಿಶ್ವಾಸವನ್ನು ಬಲಪಡಿಸಲು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನ್ಯಾಯಾಧೀಶರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

ಗೆಹ್ಲೋಟ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ಕಾಂಗ್ರೆಸ್ ಒಳಜಗಳವೇ ರಾಜ್ಯ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ಹೇಳಿದರು. ಸಿಎಂ ಅಶೋಕ್ ಗೆಹ್ಲೋಟ್ ಯಾವುದೇ ಆಧಾರವಿಲ್ಲದೆ ಅಮಿತ್ ಶಾ ವಿರುದ್ಧ ಆರೋಪಿಸುತ್ತಿದ್ದಾರೆ ಎಂದು ಕಟಾರಿಯಾ ಹೇಳಿದರು.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್