AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡೆದಾಡುವ ರಸ್ತೆಯೆ ಹೀಗೆ ಬಾಯ್ಬಿಟ್ಟರೆ ಹೇಗೆ?

ದೆಹಲಿ: ದೇಶದ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಈ ಮಧ್ಯೆ ನಗರದ ಹಲವೆಡೆ ನೀರು ನಿಂತು ವಾಹನಗಳು ಮುಳುಗಡೆಯಾಗಿದ್ದು ಸಹ ಕಂಡಿತ್ತು. ಆದರೆ, ಇದೀಗ ಭಾರಿ ಮಳೆಯಿಂದ ನಗರದ ಪ್ರಮುಖ ಸ್ಥಳದಲ್ಲಿರುವ ಅಶೋಕ್​ ರಸ್ತೆಯ ಒಂದು ಭಾಗ ಬಾಯಿಬಿಟ್ಟಿದೆ. ರಸ್ತೆಯ ಡಾಂಬರು ಕುಸಿದು ದೊಡ್ಡ ಹಳ್ಳವೇ ಸೃಷ್ಟಿಯಾಗಿದೆ.

ನಡೆದಾಡುವ ರಸ್ತೆಯೆ ಹೀಗೆ ಬಾಯ್ಬಿಟ್ಟರೆ ಹೇಗೆ?
KUSHAL V
| Edited By: |

Updated on:Jul 23, 2020 | 6:41 PM

Share

ದೆಹಲಿ: ದೇಶದ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಈ ಮಧ್ಯೆ ನಗರದ ಹಲವೆಡೆ ನೀರು ನಿಂತು ವಾಹನಗಳು ಮುಳುಗಡೆಯಾಗಿದ್ದು ಸಹ ಕಂಡಿತ್ತು.

ಆದರೆ, ಇದೀಗ ಭಾರಿ ಮಳೆಯಿಂದ ನಗರದ ಪ್ರಮುಖ ಸ್ಥಳದಲ್ಲಿರುವ ಅಶೋಕ್​ ರಸ್ತೆಯ ಒಂದು ಭಾಗ ಬಾಯಿಬಿಟ್ಟಿದೆ. ರಸ್ತೆಯ ಡಾಂಬರು ಕುಸಿದು ದೊಡ್ಡ ಹಳ್ಳವೇ ಸೃಷ್ಟಿಯಾಗಿದೆ.

Published On - 3:57 pm, Wed, 22 July 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ