AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡೆದಾಡುವ ರಸ್ತೆಯೆ ಹೀಗೆ ಬಾಯ್ಬಿಟ್ಟರೆ ಹೇಗೆ?

ದೆಹಲಿ: ದೇಶದ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಈ ಮಧ್ಯೆ ನಗರದ ಹಲವೆಡೆ ನೀರು ನಿಂತು ವಾಹನಗಳು ಮುಳುಗಡೆಯಾಗಿದ್ದು ಸಹ ಕಂಡಿತ್ತು. ಆದರೆ, ಇದೀಗ ಭಾರಿ ಮಳೆಯಿಂದ ನಗರದ ಪ್ರಮುಖ ಸ್ಥಳದಲ್ಲಿರುವ ಅಶೋಕ್​ ರಸ್ತೆಯ ಒಂದು ಭಾಗ ಬಾಯಿಬಿಟ್ಟಿದೆ. ರಸ್ತೆಯ ಡಾಂಬರು ಕುಸಿದು ದೊಡ್ಡ ಹಳ್ಳವೇ ಸೃಷ್ಟಿಯಾಗಿದೆ.

ನಡೆದಾಡುವ ರಸ್ತೆಯೆ ಹೀಗೆ ಬಾಯ್ಬಿಟ್ಟರೆ ಹೇಗೆ?
KUSHAL V
| Edited By: |

Updated on:Jul 23, 2020 | 6:41 PM

Share

ದೆಹಲಿ: ದೇಶದ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಈ ಮಧ್ಯೆ ನಗರದ ಹಲವೆಡೆ ನೀರು ನಿಂತು ವಾಹನಗಳು ಮುಳುಗಡೆಯಾಗಿದ್ದು ಸಹ ಕಂಡಿತ್ತು.

ಆದರೆ, ಇದೀಗ ಭಾರಿ ಮಳೆಯಿಂದ ನಗರದ ಪ್ರಮುಖ ಸ್ಥಳದಲ್ಲಿರುವ ಅಶೋಕ್​ ರಸ್ತೆಯ ಒಂದು ಭಾಗ ಬಾಯಿಬಿಟ್ಟಿದೆ. ರಸ್ತೆಯ ಡಾಂಬರು ಕುಸಿದು ದೊಡ್ಡ ಹಳ್ಳವೇ ಸೃಷ್ಟಿಯಾಗಿದೆ.

Published On - 3:57 pm, Wed, 22 July 20

Follow Us
KUSHAL V
KUSHAL V
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!