AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಭೋಜ್​ಶಾಲಾದಲ್ಲಿ ಎಎಸ್​ಐ ಸಮೀಕ್ಷೆ ಶುರು

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ನೆಲೆಗೊಂಡಿರುವ ವಿವಾದಾತ್ಮಕ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣದ ತನ್ನ ಸಮೀಕ್ಷೆಯನ್ನು ಇಂದಿನಿಂದ ಪ್ರಾರಂಭಿಸಿದೆ. ಹತ್ತಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡ ಎಎಸ್‌ಐ ತಂಡ ಶುಕ್ರವಾರ ಬೆಳಗ್ಗೆ ಸಂಕೀರ್ಣವನ್ನು ತಲುಪಿತು. ತಂಡದೊಂದಿಗೆ ಹಿರಿಯ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಇದ್ದರು.

ಮಧ್ಯಪ್ರದೇಶ: ಭೋಜ್​ಶಾಲಾದಲ್ಲಿ ಎಎಸ್​ಐ ಸಮೀಕ್ಷೆ ಶುರು
ಭೋಜ್​ಶಾಲಾ
ನಯನಾ ರಾಜೀವ್
|

Updated on: Mar 22, 2024 | 9:47 AM

Share

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಇಂದು ದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿರುವ ವಿವಾದಾತ್ಮಕ ಭೋಜ್​ಶಾಲಾ, ಕಮಲ್ ಮೌಲಾ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ಪ್ರಾರಂಭಿಸಿದೆ. ಎಐಎಸ್‌ಎ ತಂಡ ಇಂದು ಬೆಳಗ್ಗೆಯೇ ಸ್ಥಳಕ್ಕೆ ತಲುಪಿದೆ. ಮಧ್ಯಪ್ರದೇಶ ಹೈಕೋರ್ಟ್​ನ ಆದೇಶದ ಬಳಿಕ ಎಎಸ್‌ಐ ಈ ಕ್ರಮ ಕೈಗೊಂಡಿದೆ. ಹೈಕೋರ್ಟ್‌ನ ಆದೇಶವನ್ನು ಮುಸ್ಲಿಂ ಸಮುದಾಯದವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಎಐಎಸ್‌ಎ ತಂಡ ಇಂದು ಬೆಳಗ್ಗೆಯೇ ಸ್ಥಳಕ್ಕೆ ತಲುಪಿದೆ. ಎಂಪಿ ಹೈಕೋರ್ಟ್‌ನ ಆದೇಶದ ನಂತರ ಎಎಸ್‌ಐ ಈ ಕ್ರಮ ಕೈಗೊಂಡಿದೆ. ಹೈಕೋರ್ಟ್‌ನ ಆದೇಶವನ್ನು ಮುಸ್ಲಿಂ ಕಡೆಯವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ಭೋಜ್​ಶಾಲಾದ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ನಡೆಸಲಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠ ಹೇಳಿತ್ತು.

ಮತ್ತಷ್ಟು ಓದಿ: Gyanvapi Mosque case: ಏ.14ಕ್ಕೆ ಜ್ಞಾನವಾಪಿ ಮಸೀದಿ ವಿಚಾರಣೆ, ಮಸೀದಿ ಆವರಣದೊಳಗೆ ಶುಚಿಗೊಳಿಸಲು ಅವಕಾಶ

ಉತ್ತರ ಪ್ರದೇಶದ ಜ್ಞಾನವಾಪಿ ಮಾದರಿಯಲ್ಲಿ ನಡೆಯಲಿರುವ ಈ ಸಮೀಕ್ಷೆಯ ವರದಿಯನ್ನು 6 ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಭೋಜ್​ಶಾಲಾ ಮಂಗಳವಾರ ಹಿಂದೂಗಳು ಪೂಜೆ ಮಾಡುವ ಸ್ಥಳವಾಗಿದೆ ಮತ್ತು ಮುಸ್ಲಿಂ ಸಮುದಾಯದ ಜನರು ಶುಕ್ರವಾರ ನಮಾಜ್ ಮಾಡುತ್ತಾರೆ.

ಉತ್ತರ ಪ್ರದೇಶದ ಜ್ಞಾನವಾಪಿ ಮಾದರಿಯಲ್ಲಿ ನಡೆಯಲಿರುವ ಈ ಸಮೀಕ್ಷೆಯ ವರದಿಯನ್ನು 6 ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಭೋಜಶಾಲಾ ಮಂಗಳವಾರದಂದು ಹಿಂದೂಗಳು ಪೂಜೆ ಮಾಡುವ ಸ್ಥಳವಾಗಿದೆ ಮತ್ತು ಮುಸ್ಲಿಂ ಸಮುದಾಯದ ಜನರು ಶುಕ್ರವಾರ ನಮಾಜ್ ಮಾಡುತ್ತಾರೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 29 ರಂದು ಪ್ರಸ್ತಾಪಿಸಲಾಗಿದೆ. ಈ ವಿಚಾರಣೆಗೂ ಮುನ್ನ ಸಮೀಕ್ಷಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!